Saturday, December 2, 2023

ಅಬಕಾರಿ ನೀತಿ ಪ್ರಕರಣ: ಸಿಬಿಐನಿಂದ ದೆಹಲಿ ಡಿಸಿಎಂ ಆಪ್ತ ರಾಜೇಶ್ ನಾಯರ್ ಬಂಧನ

Follow Us

newsics.com

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇದೇ ಮೊದಲಾ ಬಾರಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ವಿಜಯ್ ನಾಯರ್‌ನನ್ನು ಸಿಬಿಐ ಬಂಧಿಸಿದೆ.

ಓನ್ಲಿ ಮಚ್ ಲೌಡರ್ ಎಂಟರ್‌ಟೈನ್‌ಮೆಂಟ್ ಮತ್ತು ಈವೆಂಟ್ ಮೀಡಿಯಾ ಕಂಪನಿಯ ಮಾಜಿ ಸಿಇಒ ಆಗಿದ್ದ ವಿಜಯ್ ನಾಯರ್ ಪ್ರಮುಖ ಸಂಚುಕೋರರಲ್ಲಿ ಒಬ್ಬರಾಗಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಆ.19 ರಂದು ಸಿಬಿಐ ನಡೆಸಿದ ದಾಳಿ ವೇಳೆ ವಿಜಯ್ ನಾಯರ್ ನಾಪತ್ತೆಯಾಗಿದ್ದರು.

ಹೊಸ ತಂತ್ರಜ್ಞಾನದ ಸ್ವದೇಶಿ ಪಿಸ್ತೂಲ್ ಸಿದ್ಧಪಡಿಸಿದ ಹುಬ್ಬಳ್ಳಿ ಯುವಕ

ಚೀತಾಗಳ ರಕ್ಷಣೆಗೆ ಸೂಪರ್ ಸ್ನಿಫರ್ ಪಡೆ

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...

‘ಅನಿಮಲ್’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ನಟಿಸಿದ ರಶ್ಮಿಕಾ: ಬೆಡ್ ರೂಂ ದೃಶ್ಯಗಳು ಲೀಕ್!

newsics.com ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಇದಕ್ಕೆ ಅಭಿಮಾನಿಗಳು...
- Advertisement -
error: Content is protected !!