ಮುಂಬೈ: ಪೊಲೀಸರ ವಶದಲ್ಲಿರುವ ಗ್ಯಾಂಗ್ ಸ್ಟರ್ ಈಜಾಜ್ ಲಕಡ್ ವಾಲ್ ವಿಚಾರಣೆ ಸಂದರ್ಭದಲ್ಲಿ ಹಲವು ಸ್ಪೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ನೇಪಾಳದಲ್ಲಿ ಉತ್ತಮ ನೆಲೆ ಹೊಂದಿದ್ದಾನೆ. ಈ ಬೆಂಬಲದೊಂದಿಗೆ ಆತ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ. ಮುಖ್ಯವಾಗಿ ನೇಪಾಳ ಗಡಿಯ ಮೂಲಕ ಭಾರತದ ನಕಲಿ ಕರೆನ್ಸಿ ನೋಟುಗಳನ್ನು ದೇಶಕ್ಕೆ ಸಾಗಿಸುತ್ತಿದ್ದಾನೆ. ಕಾಠ್ಮಂಡುವಿನಲ್ಲಿರುವ ಪಾಕ್ ರಾಯಭಾರಿ ಕಚೇರಿಯ ಕೆಲವು ಅಧಿಕಾರಿಗಳು ಇದಕ್ಕೆ ಆತನಿಗೆ ಸಾಥ್ ನೀಡುತ್ತಿದ್ದಾರೆ ಎಂದು ಲಕಡ್ ವಾಲ ಆರೋಪಿಸಿದ್ದಾನೆ. ಪಾಕಿಸ್ತಾನದಲ್ಲಿ ದಾವೂದ್ ಇಬ್ರಾಹಿಂ ವಾಸ್ತವ್ಯ ಹೂಡುತ್ತಿರುವ ಪ್ರಮುಖ ಮೂರು ಮನೆಗಳ ವಿಳಾಸಗಳನ್ನು ಕೂಡ ಲಕಡ್ ವಾಲ್ ವಿಚಾರಣೆ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾನೆ ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ಅನಾರೋಗ್ಯದ ಹಿನ್ನೆಲೆ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ನವಜೋತ್ ಸಿಂಗ್ ಸಿಧು
newsics.com
ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಟಿಯಾಲ ಕೇಂದ್ರ ಕಾರಾಗೃಹದಲ್ಲಿರುವ ಸಿಧುರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಧು ವೇಯ್ಟ್...
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ : ವಿಮಾನ ಸಂಚಾರದಲ್ಲಿ ವ್ಯತ್ಯಯ
newsics.com
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯುಂಟಾಗಿದ್ದು ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ದೆಹಲಿ...
ಮನೆಗೆಲಸ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
newsics.com
ಮನೆಯನ್ನು ಸ್ವಚ್ಛಗೊಳಿಸುವ ವಿಚಾರಕ್ಕೆ ಆರಂಭವಾದ ಜಗಳ ರೂಮ್ಮೇಟ್ನ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯು ಮುಂಬೈನಲ್ಲಿ ನಡೆದಿದೆ. 27 ವರ್ಷದ ಮನೋಜ್ ಪುಲ್ವನಾಥ್ ಮೆದಕ್ ಎಂಬಾತ ತನ್ನ 20 ವರ್ಷದ ರೂಮ್ಮೇಟ್ ದೇಬಜಿತ್ ಧಂಧಿರಾಮ್ ಚರೋಹ್...
ಕೊರೊನಾದ BA.4 ಮತ್ತು BA.5 ಉಪತಳಿಗಳು ಪತ್ತೆ
newsics.com
ನವದೆಹಲಿ: ದೇಶದಲ್ಲಿ ಕೊರೊನಾ ದ BA.4 ಮತ್ತು BA.5 ಉಪತಳಿಗಳ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ INSACOG ದೃಢಪಡಿಸಿದೆ.
ಇವೆರಡೂ ವೇಗವಾಗಿ ಹರಡುವ ಒಮಿಕ್ರಾನ್ ರೂಪಾಂತರದ ತಳಿಗಳಾಗಿವೆ....
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ವೃದ್ಧನ ಮೇಲೆ ಹಲ್ಲೆ: ವೀಡಿಯೋ ವೈರಲ್
newsics.com
ಮಧ್ಯಪ್ರದೇಶ: ವೃದ್ಧನ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ಆಗಿದೆ.
ಮಾನಸಿಕ ಅಸ್ವಸ್ಥರಾಗಿದ್ದ ವೃದ್ಧ ಶವವಾಗಿ ಪತ್ತೆಯಾಗಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ದಿನೇಶ್ ಕುಶ್ವಾಹ ಬಿಜೆಪಿಯ ಮಾಜಿ ಕಾರ್ಪೊರೇಟ್ ಮತ್ತು ಬಿಜೆಪಿ...
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣ ಪತ್ತೆ
newsics.com
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 65 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,36,317 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,99,382 ಮಂದಿಯನ್ನು...
ಕೇರಳದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ
newsics.com
ಕೊಚ್ಚಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯ ತೆರಿಗೆಯನ್ನು ಕೇರಳ ಸರ್ಕಾರ ಇಳಿಕೆ ಮಾಡಿದೆ. ಪೆಟ್ರೋಲ್ ಲೀಟರ್ ಗೆ ₹ 2.41 ಮತ್ತು ಡೀಸೆಲ್ ಲೀಟರ್ ಗೆ ₹ 1.36 ಇಳಿಕೆ ಮಾಡಿದೆ.
ಕೇಂದ್ರದ...
Latest News
ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!
newsics.com
ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ.
ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು...
Home
ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!
newsics.com
ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...
Home
ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ
newsics.com
ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ...