Monday, October 2, 2023

ಸರ್ಕಾರದ ಸಾಲ ತೀರಿಸಲು ಗಾಂಧೀ ವೇಷ ಧರಿಸಿ ಹಣ ನೀಡಲು ಬಂದ ಅಭಿಮಾನಿ

Follow Us

newsics.com

ಚೆನ್ನೈ: ತಮಿಳುನಾಡು ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ರಾಜ್ಯದ ಸಾಲದ ಪ್ರಮಾಣ 5, 70, 189 ಕೋಟಿ ರೂಪಾಯಿ ಆಗಿದೆ. ರಾಜ್ಯದ ಪ್ರತಿ ಕುಟುಂಬ 2, 63, 976 ರೂಪಾಯಿ ಸಾಲ ಹೊಂದಿದೆ ಎಂದು ಸರ್ಕಾರ ಇತ್ತೀಚೆಗೆ ಮಾಹಿತಿ ಬಿಡುಗಡೆಮಾಡಿತ್ತು.

ಇದನ್ನು  ನೋಡಿದ ಮಹಾತ್ಮ ಗಾಂಧೀಜಿಯವರ ಅಭಿಮಾನಿಯೊಬ್ಬರು ಗಾಂಧೀ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ 2, 63, 976 ರೂಪಾಯಿ ಚೆಕ್ ನೀಡಲು ಮುಂದಾಗಿದ್ದಾರೆ.

ಈ ಹಣ ಸ್ವೀಕರಿಸಿ ತಮ್ಮ ಕುಟಂಬವನ್ನು  ಸಾಲದಿಂದ ಮುಕ್ತಗೊಳಿಸಿದ ದಾಖಲಾತಿ ನೀಡುವಂತೆ  ಮಹಾತ್ಮ ಗಾಂಧೀಜಿ ಅವರ ಅನುಯಾಯಿ ಆಗಿರುವ ತಿಯಾಗ ರಾಜ ಅವರು ಮನವಿ ಮಾಡಿದ್ದಾರೆ.

ಆದರೆ ಈ ಹಣವನ್ನು ಸ್ವೀಕರಿಸಲು ನಾಮಕ್ಕಲ್  ಜಿಲ್ಲಾಧಿಕಾರಿ ನಿರಾಕರಿಸಿದ್ದಾರೆ.

ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ಕೇಂದ್ರದ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!