ನವದೆಹಲಿ: ಆರ್ಥಿಕ ಕ್ಷೇತ್ರದಲ್ಲಿ ಹೊಸ ಬೆಳಕು ಮೂಡುವ ಭರವಸೆಯನ್ನು ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ ವ್ಯಕ್ತಪಡಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದರು. 2019- 20 ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಮುಂದಿನ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ಪ್ರಗತಿ ಶೇಕಡ 6ರಿಂದ 6.5 ಬೆಳವಣಿಗೆ ದರ ದಾಖಲಿಸುವ ವಿಶ್ವಾಸವನ್ನು ಸಮೀಕ್ಷೆ ವ್ಯಕ್ತಪಡಿಸಿದೆ. ಜಾಗತಿಕ ಆರ್ಥಿಕ ಹಿನ್ನಡೆ ದೇಶದ ಅರ್ಥ ವ್ಯವಸ್ಥೆ ಮೇಲೆ ಕೂಡ ಪರಿಣಾಮ ಬೀರಿದೆ ಎಂದು ಸಮೀಕ್ಷೆ ಸ್ಪಷ್ಟಪಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯವನ್ನು ಸಮೀಕ್ಷೆ ಪ್ರತಿಪಾದಿಸಿದೆ. ಬೆಳವಣಿಗೆಗೆ ಪೂರಕ ನಿಟ್ಟಿನಲ್ಲಿ 10 ಹೊಸ ಐಡಿಯಾ ಗಳನ್ನು ಸಮೀಕ್ಷೆ ಸೂಚಿಸಿದೆ. ಈರುಳ್ಳಿ ದರ ಹೆಚ್ಚಳ ಸಂದರ್ಭದಲ್ಲಿ ಕೇಂದ್ರದ ಮಾರುಕಟ್ಟೆ ಹಸ್ತಕ್ಷೇಪ ಕ್ರಮ ಪರಿಣಾಮಕಾರಿಯಾಗಿರಲಿಲ್ಲ ಎಂದು ಸಮೀಕ್ಷೆ ಸ್ಪಷ್ಟ ಶಬ್ದಗಳಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿಗಳು
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ ಪಂದ್ಯ ಆರಂಭವಾಯಿತು. ಟಾಸ್ ಸೋತು ಬ್ಯಾಟಿಂಗ್...
ಉಗ್ರರ ಗುಂಡಿಗೆ ಟಿವಿ ಕಲಾವಿದೆ ಬಲಿ
newsics.com
ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್ ಭಟ್ ಎಂದು ಗುರುತಿಸಲಾಗಿದೆ.
ಅಮ್ರೀನ್...
ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ, ಜೂನ್ 1ರಿಂದ ಜಾರಿ
newsics.com
ನವದೆಹಲಿ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ.
ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ.
ಸೆಪ್ಟೆಂಬರ್ಗೆ...
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
ವಿಜಯೇಂದ್ರಗೆ ಟಿಕೆಟ್ ಕೈತಪ್ಪಿರುವುದಕ್ಕೆ ವಿಶೇಷ ಅರ್ಥ ಬೇಡ: ಬಿಎಸ್ವೈ
newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ...
ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ
newsics.com
ನವದೆಹಲಿ: ಮೇ 16ರಂದೇ ಕಾಂಗ್ರೆಸ್ ತೊರೆದಿರುವುದಾಗಿ ಸ್ಪಷ್ಟಪಡಿಸಿರುವ ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್, ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಅವರ ಬೆನ್ನಿಗೆ...
ಎರಡನೇ ಬಾರಿಯೂ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ
newsics.com
ಹೈದರಾಬಾದ್: ಈ ಬಾರಿಯೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಭೇಟಿಯನ್ನು ತಪ್ಪಿಸಿಕೊಂಡು, ಟೀಕೆಗೆ ಗುರಿಯಾಗಿದ್ದಾರೆ.
ಕೇವಲ ನಾಲ್ಕು ತಿಂಗಳೊಳಗೆ ಎರಡನೇ ಬಾರಿ ಮೋದಿ ಅವರ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ. ಸಿಎಂ ಚಂದ್ರಶೇಖರ್...
ಎನ್ಕೌಂಟರ್ನಲ್ಲಿ ಮೂವರು ಪಾಕ್ ಉಗ್ರರ ಹತ್ಯೆ
newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ...
Latest News
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...
Home
ಉಗ್ರರ ಗುಂಡಿಗೆ ಟಿವಿ ಕಲಾವಿದೆ ಬಲಿ
NEWSICS -
newsics.com
ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್ ಭಟ್ ಎಂದು ಗುರುತಿಸಲಾಗಿದೆ.
ಅಮ್ರೀನ್...
Home
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...