ಲಕ್ನೋ: ಲಕ್ನೋದಲ್ಲಿ ನಡೆಯುತ್ತಿರುವ 11 ನೇ ದ್ವೈವಾರ್ಷಿಕ ರಕ್ಷಣಾ ಪ್ರದರ್ಶನ ಮೇಳ-ಡೆಫ್ ಎಕ್ಸ್ ಪೊದಲ್ಲಿ ಹಿಂದೂಸ್ಥಾನ ವಿಮಾನ ಕಾರ್ಖಾನೆ(ಎಚ್ಎಎಲ್)ಹಗುರ ಬಹುಬಳಕೆ ಹೆಲಿಕಾಪ್ಟರ್ (ಎಲ್ಯುಹೆಚ್) ನಿರ್ಮಾಣದ ಆರಂಭಿಕ ಕಾರ್ಯಾಚರಣಾ ಒಪ್ಪಿಗೆ (ಐಒಸಿ) ಪತ್ರ ಪಡೆದುಕೊಂಡಿದೆ.
ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ನಡೆದ ‘ಬಂಧನ್’ ಕಾರ್ಯಕ್ರಮದಲ್ಲಿ ಎಚ್ಎಎಲ್ ಸಿಎಂಡಿ ಆರ್ ಮಾಧವನ್ ಅವರು, ಡಿಆರ್ಡಿಒ ಅಧ್ಯಕ್ಷ ಜಿ ಸತೀಶ್ ರೆಡ್ಡಿ ಅವರಿಂದ ಐಒಸಿ ಪತ್ರ ಪಡೆದರು. ಇದರಿಂದ ಭಾರತ ವಾಯುಪಡೆ ಮತ್ತು ಭಾರತೀಯ ಸೇನೆಗೆ ಅಗತ್ಯವಿರುವ ಎಲ್ಯುಎಚ್ ಉತ್ಪಾದನೆಗೆ ಹಸಿರು ನಿಶಾನೆ ದೊರೆತಂತಾಗಿದೆ.
ಮತ್ತಷ್ಟು ಸುದ್ದಿಗಳು
ಬಾಟ್ಲಾ ಎನ್ ಕೌಂಟರ್ ಪ್ರಕರಣ: ಇಂದು ನ್ಯಾಯಾಲಯ ತೀರ್ಪು
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಬಾಟ್ಲಾ ಎನ್ ಕೌಂಟರ್ ಪ್ರಕರಣ ಕುರಿತಂತೆ ಇಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಲಿದೆ. 2008 ಸೆಪ್ಟೆಂಬರ್ 19ರಂದು ಈ ಘಟನೆ ನಡೆದಿತ್ತು.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು...
ಗೋವಾದಲ್ಲಿ ಎನ್ ಸಿ ಬಿ ದಾಳಿ: ಅಪಾರ ಪ್ರಮಾಣದ ಮಾದಕ ದ್ರವ್ಯ ವಶ
newsics.com
ಪಣಜಿ: ಮಾದಕ ದ್ರವ್ಯ ಪತ್ತೆ ದಳ ಅಧಿಕಾರಿಗಳು ಗೋವಾದ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ....
ಎಪಿಜೆ ಅಬ್ದುಲ್ ಕಲಾಂ ಸಹೋದರ ಮೊಹಮ್ಮದ್ ಮುತ್ತು ಮೀರನ್ ನಿಧನ
newsics.com
ರಾಮೇಶ್ವರಂ: ಮಾಜಿ ರಾಷ್ಟ್ರಪತಿ ದಿ. ಎಪಿಜೆ ಅಬ್ದುಲ್ ಕಲಾಂ ಅವರ ಸಹೋದರ ಮೊಹಮ್ಮದ್ ಮುತ್ತು ಮೀರನ್ (104) ನಿಧನರಾದರು. ತಮಿಳುನಾಡಿನ ರಾಮೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಮೃತರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು...
ಬಸ್ ನಿಲ್ದಾಣವನ್ನು ಗ್ರಂಥಾಲಯವನ್ನಾಗಿಸಿದ ಭಾರತೀಯ ಸೇನೆ
newsics.com
ಕಾಶ್ಮೀರ: ದಕ್ಷಿಣ ಕಾಶ್ಮೀರದ ಹಳ್ಳಿಯಲ್ಲಿ ಶಿಥಿಲಗೊಂಡಿರುವ ಬಸ್ ನಿಲ್ದಾಣವನ್ನು 'ಬೀದಿ ಗ್ರಂಥಾಲಯ' ( ಸ್ಟ್ರೀಟ್ ಲೈಬ್ರರಿ) ವನ್ನಾಗಿ ಪರಿವರ್ತಿಸಲಾಗಿದೆ. ಇದನ್ನು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್'ನ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಸುತ್ತಲಿನ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ...
ಕಾಳಿಕಾದಲ್ಲಿ ದೇಶದ ಮೊದಲ ಅರಣ್ಯ ಚಿಕಿತ್ಸಾ ಕೇಂದ್ರ ಆರಂಭ
newsics.com
ಡೆಹ್ರಾಡೂನ್: ಪ್ರಕೃತಿಯೊಂದಿಗೆ ನೇರ ಸಂಪರ್ಕಕ್ಕೆ ತರುವ ಮೂಲಕ ಜನರನ್ನು ಆರೋಗ್ಯವಂತರನ್ನಾಗಿ ಮಾಡುವ ಪರಿಕಲ್ಪನೆಯ ದೇಶದ ಮೊದಲ ಅರಣ್ ಚಿಕಿತ್ಸಾ ಕೇಂದ್ರ (ಫಾರೆಸ್ಟ್ ಹೀಲಿಂಗ್ ಸೆಂಟರ್) ಭಾನುವಾರ (ಮಾ.7) ಆರಂಭಗೊಂಡಿದೆ. ಉತ್ತರಾಖಂಡ್ ನ ರಾಣಿಖೇತ್...
ರೈತರ ಮುಗಿಯದ ಹೋರಾಟ: ಮತ್ತೋರ್ವ ಅನ್ನದಾತ ಆತ್ಮಹತ್ಯೆ
newsics.comಚಂಡೀಗಢ: ಇಲ್ಲಿನ ಟಿಕ್ರಿ ಬಹಾದ್ದೂರ್ ಗಡಿಯಲ್ಲಿನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮತ್ತೋರ್ವ ರೈತ ಭಾನುವಾರ(ಮಾ.7) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ನೂರು ದಿನ ದಾಟಿದ್ದು, ಪರಿಹಾರ ಸಿಗದ...
ದೇಶದ ಅತಿ ಕಲುಷಿತ ನಗರ ಒಡಿಶಾ, ಯುಪಿ, ದೆಹಲಿ
newsics.comನವದೆಹಲಿ: ದೇಶದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು, ಯುಪಿ, ಒಡಿಶಾ ನಂತರದ ಸ್ಥಾನದಲ್ಲಿವೆ.ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು...
ಬಿಜೆಪಿ ಸೇರಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
newsics.com
ಕೋಲ್ಕತ್ತಾ: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ (70) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದರು.
ಕೋಲ್ಕತಾದಲ್ಲಿ ಆಯೋಜಿಸಲಾದ ಚುನಾವಣಾ ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು...
Latest News
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ...
Home
ಬಾಟ್ಲಾ ಎನ್ ಕೌಂಟರ್ ಪ್ರಕರಣ: ಇಂದು ನ್ಯಾಯಾಲಯ ತೀರ್ಪು
Newsics -
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಬಾಟ್ಲಾ ಎನ್ ಕೌಂಟರ್ ಪ್ರಕರಣ ಕುರಿತಂತೆ ಇಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಲಿದೆ. 2008 ಸೆಪ್ಟೆಂಬರ್ 19ರಂದು ಈ ಘಟನೆ ನಡೆದಿತ್ತು.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು...
Home
ಈಕ್ವೇಟರ್ ಗಯಾನದಲ್ಲಿ ಬಾಂಬ್ ಸ್ಫೋಟ: 17 ಜನರ ಸಾವು, 400 ಮಂದಿಗೆ ಗಾಯ
Newsics -
newsics.com
ಲಂಡನ್: ಈಕ್ವೇಟರ್ ಗಯಾನ ಬಳಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಟ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬಂಡುಕೋರರು...