Monday, October 2, 2023

ಗುರಿ ತಲುಪುವಲ್ಲಿ ವಿಫಲವಾದ ಇಒಎಸ್-3 ಉಪಗ್ರಹ

Follow Us

newsics.com

ಶ್ರೀಹರಿಕೋಟಾ: ಭಾರತದ ಭೂ ಭಾಗದ ಅಧ್ಯಯನ ನಡೆಸಲು ಇಸ್ರೋ ಉಡಾಯಿಸಿದ ಇಒಎಸ್- 3  ಉಪಗ್ರಹ ಗುರಿ ತಲುಪುವಲ್ಲಿ ವಿಫಲವಾಗಿದೆ.

ಕೊನೆಯ ಹಂತದಲ್ಲಿ ಕ್ರಯೋಜೆನಿಕ್ ಇಂಜಿನ್ ನಲ್ಲಿ  ತಾಂತ್ರಿಕ ದೋಷ ಕಂಡು ಬಂದ ಕಾರಣ ಹಿನ್ನೆಡೆ ಉಂಟಾಗಿದೆ.

ಕೊರೋನಾ ಮಹಾ ಮಾರಿ ಕಾರಣದಿಂದಾಗಿ ಉಪಗ್ರಹ ಉಡಾವಣೆ ವಿಳಂಬವಾಗಿತ್ತು.

ಚಂಡಮಾರುತದ ಮುನ್ಸೂಚನೆ, ಸಾಗರದ ಅಲೆಗಳ ಸ್ವರೂಪದಲ್ಲಿನ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಉಪಗ್ರಹ ನೆರವು ನೀಡುವ ಸಾಧ್ಯತೆ ಇತ್ತು.

ಕಲ್ಲು ಗಣಿ ದುರಂತ: ಏಳು ಕಾರ್ಮಿಕರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!