ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಇಂದು ಘೋಷಣೆಯಾಗುವ ಸಾಧ್ಯತೆಯಿದೆ. ಪಕ್ಷದ ನೂತನ ಅಧ್ಯಕ್ಷರಾಗಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯೇ ಹೆಚ್ಚಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರು ಈ ಸಂಬಂಧ ಇಂದು ಅಧ್ಯಕ್ಷ ಪದವಿಗೆ ನಡ್ಡಾ ಅವರ ಹೆಸರನ್ನು ಸೂಚಿಸಲಿದ್ದಾರೆ. ಬುಧವಾರ ನಡ್ಡಾ ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಸ್ಛಾನ ಅಲಂಕರಿಸಲಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ಕರ್ನಾಟಕ ಅತ್ಯಂತ ನವೀನ ರಾಜ್ಯ-ಎನ್’ಐಟಿಐ
newsics.com
ನವದೆಹಲಿ: ಫೆಡರಲ್ ಪಾಲಿಸಿ ಥಿಂಕ್ ಟ್ಯಾಂಕ್ ಎನ್ಐಟಿಐ ಆಯೋಗ್ಸ್ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2020 ರ ಪ್ರಕಾರ ಕರ್ನಾಟಕವು ಸತತ ಎರಡನೇ ವರ್ಷ ಅತ್ಯಂತ ನವೀನ ರಾಜ್ಯ ಎನಿಸಿಕೊಂಡಿದೆ.
ಮಾನವ ಬಂಡವಾಳ, ಹೂಡಿಕೆ, ಹೊಸ...
ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ಇನ್ನಿಲ್ಲ
newsics.com ಕಣ್ಣೂರು(ಕೇರಳ): ಮಲಯಾಳಂ ಚಿತ್ರರಂಗದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ (98) ಬುಧವಾರ ನಿಧನರಾದರು. ವೃದ್ಧಾಪ್ಯ ಮತ್ತು ಸಹಜ ಅನಾರೋಗ್ಯದಿಂದ ಕಳೆದೊಂದು ದಶಕದಿಂದ ಅವರು ಚಿತ್ರರಂಗದಿಂದ ದೂರವಿದ್ದರು.ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು...
ಮತ್ತೆ ಸಭೆ ವಿಫಲ :ಸರ್ಕಾರದ ಆಫರ್ ಒಪ್ಪದ ರೈತರು
newsics.com
ನವದೆಹಲಿ: ಸರ್ಕಾರ ಮತ್ತು ಪ್ರತಿಭಟನಾಕಾರ ರೈತ ಮುಖಂಡರ ನಡುವಿನ ಹತ್ತನೇ ಸುತ್ತಿನ ಮಾತುಕತೆ ಇಂದು ಮುಕ್ತಾಯಗೊಂಡಿದೆ.
ಸಭೆಯಲ್ಲಿ, ಮೂರು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ಕೇಂದ್ರವು ಪ್ರಸ್ತಾಪಿಸಿದೆ. ಆದರೆ ರೈತರು ತಿರಸ್ಕರಿಸಿದ್ದು...
ಚಾರ್ಜ್ ಶೀಟ್ ಸಲ್ಲಿಕೆಯಾಗಿ 23 ದಿನದಲ್ಲಿ ಅತ್ಯಾಚಾರ ಆರೋಪಿಗೆ ಮರಣದಂಡನೆ ನೀಡಿದ ಕೋರ್ಟ್
newsics.com
ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗೆ ಗಾಜಿಯಾಬಾದ್ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಕೆಯಾಗಿ 23 ದಿನಗಳಲ್ಲಿ ವಿಚಾರಣೆ ನಡೆಸಿ ಮರಣದಂಡನೆ ಶಿಕ್ಷೆಯನ್ನು ನೀಡಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ವರ್ಷಾನುಗಟ್ಟಲೆ...
ಕಂಗನಾ ಟ್ವಿಟರ್ ಖಾತೆ ತಾತ್ಕಾಲಿಕ ಅಮಾನತು
newsics.com
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಟ್ವಿಟರ್ ಖಾತೆಯನ್ನು ಬುಧವಾರ (ಜ.20) ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಸೈಫ್ ಆಲಿ ಖಾನ್ ನಟನೆಯ ತಾಂಡವ್ ಸಿರೀಸ್ ಕುರಿತು 'ಹಿಂದೂ ದೇವರನ್ನು ಅವಮಾನಿಸಿದ್ದಕ್ಕೆ ಅವರ ತಲೆ ತೆಗೆಯಬೇಕು'...
ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅಸ್ವಸ್ಥ: ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅಸ್ವಸ್ಥಗೊಂಡಿದ್ದು, ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಶಶಿಕಲಾ ಜನವರಿ 27, 2021ರಂದು ಬಿಡುಗಡೆಯಾಗುವ...
ಯುವತಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಜೀವಂತ ದಹನಕ್ಕೆ ಯತ್ನ
Newsics.com
ಭೋಪಾಲ್: ಮಧ್ಯಪ್ರದೇಶದ ಇಂಧೋರ್ ನಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಪಹರಿಸಿ ದುರಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
19ರ ಹರೆಯದ ಯುವತಿ ಮನೆಗೆ ಬರುತ್ತಿದ್ದಾಗ ಮೊದಲಿಗೆ ಅಕ್ಷಯ ಎಂಬ ಯುವಕನನ್ನು...
ಗಂಟೆಯೊಳಗೆ ಊಟ ಮುಗಿಸಿ ಹೊಸ ಬುಲೆಟ್ ಬೈಕ್ ಗೆಲ್ಲಿ!
newsics.com
ಪುಣೆ: ಪುಣೆಯ ರೆಸ್ಟೋರೆಂಟ್' ತನ್ನ ಗ್ರಾಹಕರಿಗೆ ವಿಶಿಷ್ಟ ಸ್ಪರ್ಧೆಯನ್ನು ಆಯೋಜಿಸಿದೆ. ಪುಣೆಯ ಹೊರವಲಯದಲ್ಲಿರುವ ವಾಡ್ಗಾಂವ್ ಮಾವಲ್ ಪ್ರದೇಶದಲ್ಲಿ ನೆಲೆಗೊಂಡಿರುವ ಶಿವರಾಜ್ ಹೋಟೆಲ್, ಕೊರೋನಾ ಮಧ್ಯೆ ಗ್ರಾಹಕರನ್ನು ಆಕರ್ಷಿಸಲು 'ವಿನ್ ಎ ಬುಲೆಟ್ ಬೈಕ್'...
Latest News
ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ಧ: ಗ್ರಾಮಸ್ಥರಲ್ಲಿ ಆತಂಕ
Newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಪಟ್ಟಾಲದಮ್ಮ ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ಧ ಕೇಳಿಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗೋಪುರದ ಮೇಲೆ...
Home
ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ
Newsics -
Newsics.com
ಬೆಂಗಳೂರು: ಹೊಸದಾಗಿ ಸಂಪುಟಕ್ಕೆ ಸೇರಿದ ಏಳು ನೂತನ ಸಚಿವರ ಖಾತೆ ಹಂಚಿಕೆ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಖಾತೆ ಹಂಚಿಕೆ ಕುರಿತ ಅಧಿಸೂಚನೆ ಹೊರಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 10 ಸಚಿವರ...
Home
ಕರ್ನಾಟಕ ಅತ್ಯಂತ ನವೀನ ರಾಜ್ಯ-ಎನ್’ಐಟಿಐ
newsics.com
ನವದೆಹಲಿ: ಫೆಡರಲ್ ಪಾಲಿಸಿ ಥಿಂಕ್ ಟ್ಯಾಂಕ್ ಎನ್ಐಟಿಐ ಆಯೋಗ್ಸ್ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2020 ರ ಪ್ರಕಾರ ಕರ್ನಾಟಕವು ಸತತ ಎರಡನೇ ವರ್ಷ ಅತ್ಯಂತ ನವೀನ ರಾಜ್ಯ ಎನಿಸಿಕೊಂಡಿದೆ.
ಮಾನವ ಬಂಡವಾಳ, ಹೂಡಿಕೆ, ಹೊಸ...