ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾನಿಲಯ ಆವರಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ಸಂಬಂಧ ಈಗಾಗಲೇ ನೋಟಿಸ್ ನೀಡಲಾಗಿರುವ 9 ಮಂದಿ ವಿಚಾರಣೆ ಇಂದು ನಡೆಯಲಿದೆ. ಪೊಲೀಸ್ ಮೂಲಗಳು ಈ ಮಾಹಿತಿ ದೃಢೀಕರಿಸಿವೆ. ಇದೇ ವೇಳೆ ಮುಖಕ್ಕೆ ಮುಸುಕು ಹಾಕಿ ಹಲ್ಲೆ ನಡೆಸಿದ್ದ ವಿದ್ಯಾರ್ಥಿನಿಯ ಗುರುತು ಕೂಡ ಪತ್ತೆ ಹಚ್ಚಲಾಗಿದೆ. ವಿದ್ಯಾರ್ಥಿನಿ ದೆಹಲಿ ವಿಶ್ವ ವಿದ್ಯಾನಿಲಯದಲ್ಲಿ ಶಿಕ್ಷಣ ಪಡೆಯುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ
Newsics.com
ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ಮೃತ ವೈದ್ಯಳನ್ನು...
ಅತ್ಯಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತಿದ್ದ 17 ಸ್ಪೈ ಲೋನ್ ಆ್ಯಪ್ ತೆಗೆದುಹಾಕಿದ ಗೂಗಲ್
newsics.com
ನವದೆಹಲಿ: ಭಾರತ ಮತ್ತು ಇತರ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 17 ಸ್ಪೈ ಲೋನ್ ಅಪ್ಲಿಕೇಶನ್ಗಳನ್ನು ಗೂಗಲ್ ತನ್ನ ಪ್ಲಾಟ್ಫಾರ್ಮ್ನಿಂದ ಬುಧವಾರ ತೆಗೆದುಹಾಕಿದೆ.
ಮೇಲ್ನೋಟಕ್ಕೆ ನೈಜ ಪರ್ಸನಲ್ ಲೋನ್ ಆ್ಯಪ್ಗಳಂತೆ ಕಾಣುವ 18 ವಂಚಕ ಆಂಡ್ರಾಯ್ಡ್ ಲೋನ್...
ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಸೇವನೆಯಿಂದ ಕ್ಯಾನ್ಸರ್: ಏಮ್ಸ್ ವೈದ್ಯರು
newsics.com
ನವದೆಹಲಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇಂದು ತಿಳಿದು ಬಂದಿದೆ. ಹೌದು.. ಪ್ಯಾಕಿಂಗ್ ಆಹಾರ ಉತ್ಪನ್ನಗಳು ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ...
ಮಂಚಕ್ಕೆ ಕರೆದಾಗ ನೋ ಎಂದಿದ್ದಕ್ಕೆ ಸಿನಿಮಾದಿಂದ ತೆಗೆದುಬಿಟ್ರು: ‘ಲಂಕೇಶ್ ಪತ್ರಿಕೆ’ ನಟಿ!
newsics.com
ಸಾಮಾನ್ಯವಾಗಿ ಸಿನಿಮಾ ರಂಗದಲ್ಲಿ ನೆಲೆಯೂರಬೇಕಾದರೆ ತಮ್ಮ ಜೊತೆ ಮಲಗಲು ನೇರವಾಗಿ ಆಹ್ವಾನವಿತ್ತ ನಟರು, ನಿರ್ದೇಶಕರು, ನಿರ್ಮಾಪಕರು ಮುಂತಾದವರ ಬಗ್ಗೆ ಹಲವಾರು ನಟಿಯರು ಮಾತನಾಡಿದ್ದಾರೆ. ಇದೀಗ ತಮಗಾಗಿರುವ ನೋವನ್ನು ತೋಡಿಕೊಂಡಿದ್ದಾರೆ ನಟಿ ಹಾಗೂ ‘ಮಿಸಸ್...
ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ
newsics.com
ನವದೆಹಲಿ: ಇತ್ತೀಚೆಗಷ್ಟೇ ಮುಗಿದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ 10 ಮಂದಿ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್...
ಡಾ.ಬಿ.ಆರ್. ಅಂಬೇಡ್ಕರ್ ಸ್ಮರಿಸಿದ ಪ್ರಧಾನಿ ಮೋದಿ
Newsics.com
ನವದೆಹಲಿ : ಭಾರತ ದೇಶಕ್ಕೆ ಬಹುದೊಡ್ಡ ಸಂವಿಧಾನದ ಕೊಡುಗೆ ನೀಡಿದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ. ಆರ್ ಅಂಬೇಡ್ಕರ್ ರವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅಂಬೇಡ್ಕರ್...
ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ; ದೆಹಲಿಯಲ್ಲಿ ಹೈ ಅಲರ್ಟ್
Newsics.com
ನವದೆಹಲಿ : ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಒಡ್ಡಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದು, ದೆಹಲಿ ಪೊಲೀಸರು ಅಲರ್ಟ್...
ಶ್ರೀರಾಮ ಮಂದಿರ ಉದ್ಘಾಟನೆಗೆ 2,500 ಸಂತರಿಗೆ ಆಹ್ವಾನ
Newsics.com
ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದ ಸಿದ್ಧತೆ ಬರದಿಂದ ಸಾಗಿದೆ. ಈ ಪ್ರತಿಷ್ಠಾಪನಾ ಕಾರ್ಯಕ್ರಮವು ಜನವರಿ 22, 2024 ರಂದು ನಡೆಯಲಿದ್ದು, ಈ ಶುಭ ಮುಹೂರ್ತಕ್ಕೆ ಸುಮಾರು...
vertical
Latest News
ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ
Newsics.com
ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...
Home
ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು
newsics.com
ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ.
ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
Home
ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ
Newsics.com
ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...