Tuesday, March 28, 2023

ನಾಳೆ ಕಂಗನಾ ರನಾವುತ್ ರಾಜ್ಯಪಾಲರ ಭೇಟಿ

Follow Us

newsics.com
ಮುಂಬೈ: ಮಹಾರಾಷ್ಟ್ರ ಸರ್ಕಾರ ಹಾಗೂ ಶಿವಸೇನಾ ಕೆಂಗಣ್ಣಿಗೆ ಗುರಿಯಾಗಿ ರುವ ನಟಿ ಕಂಗನಾ ರನಾವುತ್ ನಾಳೆ (ಸೆ.13) ಮುಂಬೈಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.
ನಾಳೆ ಕಂಗನಾ ರನಾವುತ್ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಭೇಟಿಗೆ ಸಮಯ ಕೋರಿದ್ದು ಭೇಟಿ‌ ನಿಗದಿಯಾಗಿದೆ.
ಇತ್ತೀಚಿಗಷ್ಟೆ ಮುಂಬೈ ಸರ್ಕಾರ ನಟಿ ಕಂಗನಾ ವಿರುದ್ಧ ತಿರುಗಿ ಬಿದ್ದಿತ್ತು. ಅಷ್ಟೇ ಅಲ್ಲ, ಮುಂಬೈ ಮಹಾನಗರ ಪಾಲಿಕೆ ಕಂಗನಾ ಅತಿಕ್ರಮಿಸಿ ತಮ್ಮ ಕಚೇರಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಕಂಗನಾ ಕಚೇರಿ ಕಟ್ಟಡ ಡೆಮಾಲಿಶ್ ಮಾಡಿತ್ತು.
ಅಲ್ಲದೇ ಶಿವಸೇನಾ ನಾಯಕ ಹಾಗೂ ವಕ್ತಾರ ಸಂಜಯ್ ರಾವುತ್ ಕಂಗನಾ ವಿರುದ್ಧ ಹಲವು ಹೇಳಿಕೆ ನೀಡಿದ್ದರು.
ಶಿವಸೇನೆ ಹಾಗೂ ಕಂಗನಾ ನಡುವಿನ ಈ ಸಂಘರ್ಷದ ಹಿನ್ನೆಲೆಯಲ್ಲಿ ನಾಳಿನ‌ ಕಂಗನಾ ರಾಜ್ಯ ಪಾಲರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಅ.17ರಂದು ಕೊರೋನಾ ವಾರಿಯರ್ಸ್’ಗಳಿಂದ ಸರಳ ದಸರಾ ಉದ್ಘಾಟನೆ

ಇನ್ಮುಂದೆ ಪ್ರತಿ ತಿಂಗಳು ಎಲ್ಲ ಮುಜರಾಯಿ ದೇಗುಲಗಳ ಹುಂಡಿ ತೆರೆಯಲು ಸರ್ಕಾರ ಸೂಚನೆ

ಹರಿಕಥಾ ವಿದ್ವಾಂಸ ಕೃಷ್ಣಮೂರ್ತಿ ನಿಧನ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!