Sunday, October 1, 2023

ಕಾಶ್ಮೀರಿ ಪಂಡಿತರು ಎಂದೂ ಮರೆಯದ ಜನವರಿ 19 ಕರಾಳ ರಾತ್ರಿ

Follow Us

ನವದೆಹಲಿ: ಸ್ವಂತ ದೇಶದಲ್ಲಿ ನಿರಾಶ್ರಿತರ ಬದುಕು ಸಾಗಿಸುತ್ತಿರುವ ಲಕ್ಷಾಂತರ ಕಾಶ್ಮೀರಿ ಪಂಡಿತರಿಗೆ ಜನವರಿ 19 ಕರಾಳ ರಾತ್ರಿ. ಕಾಶ್ಮೀರ ಕಣಿವೆಯಲ್ಲಿ ದಶಕಗಳಿಂದ ಅಲ್ಲಿ ನೆಲೆಸಿದ್ದ ಕಾಶ್ಮೀರಿ ಪಂಡಿತರು ಜೀವವನ್ನು ಕೈ ಯಲ್ಲಿ ಹಿಡಿದು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಣಿವೆ ತೊರೆದು ಹೊರಟು ಹೋದರು. ಹುಟ್ಟಿನಿಂದ  ಮಣ್ಣಿನೊಂದಿಗೆ ಹೊಂದಿದ್ದ ಸಂಬಂಧ ಕಡಿದುಕೊಂಡ ಕಾಶ್ಮೀರಿ ಪಂಡಿತರು ಇದೀಗ ನಿರಾಶ್ರಿತರ ಬದುಕು ಸಾಗಿಸುತ್ತಿದ್ದಾರೆ.  1990 ಜನವರಿ 19 ರಂದು ನಡೆದ ಮಾರಣ ಹೋಮದಲ್ಲಿ ಪ್ರಾಣ ಕಳೆದುಕೊಂಡ ಕಾಶ್ಮೀರಿ ಪಂಡಿತರಿಗೆ ಲೆಕ್ಕವೇ ಇಲ್ಲ.  ಒಂದೇ ದಿನ ಇಪ್ಪತ್ತೂ ಸಾವಿರಕ್ಕೂ ಹೆಚ್ಚು ಮಂದಿ ಪಂಡಿತರು ತಮ್ಮ ಸ್ವಂತ ನಾಡಿನಲ್ಲಿ ತಮ್ಮದಲ್ಲದ ತಪ್ಪಿಗೆ ಪ್ರಾಣ ಕಳೆದುಕೊಂಡರು. ಇದೆಲ್ಲ ನಡೆದದ್ದು 30 ವರ್ಷಗಳ ಹಿಂದೆ. ಅಂದರೆ 1990 ಜನವರಿ 19. ಆದರೆ ಕಾಶ್ಮೀರಿ ಪಂಡಿತರಿಗೆ ಮಾತ್ರ ಈ ದುರಂತ ನಿನ್ನೆ ಮೊನ್ನೆ ನಡೆದ ಹಾಗಿದೆ. ಯಾಕೆಂದರೆ ಈ ಗಾಯ ಅವರ ಮನಸ್ಸಿನ ಮೇಲೆ ಅಷ್ಚು ಆಘಾತವನ್ನು ಉಂಟುಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!