ತಿರುವನಂತಪುರ: ನೇಪಾಳದ ಪ್ರವಾಸಿ ತಾಣದಲ್ಲಿ ಸಾವನ್ನಪ್ಪಿದ್ದ ಎಂಟು ಮಂದಿ ಕೇರಳಿಯರ ಮೃತದೇಹಗಳನ್ನು ಸ್ವದೇಶಕ್ಕೆ ತರಲು ಎದುರಾಗಿದ್ದ ಅಡಚಣೆ ನಿವಾರಣೆಗೊಂಡಿದೆ. ಇದಕ್ಕೆ ಸಂಬಂಧಿಸಿದ ಖರ್ಚನ್ನು ಭರಿಸಲು ಸಿದ್ದವಿರುವುದಾಗಿ ಕೇರಳ ಸರ್ಕಾರ ಹೇಳಿದೆ. ಎಂಟು ಮೃತದೇಹಗಳನ್ನು ಕೇರಳಕ್ಕೆ ಕೊಂಡೊಯ್ಯಲು 10 ಲಕ್ಷ ರೂಪಾಯಿ ಪಾವತಿಸುವಂತೆ ಏರ್ ಇಂಡಿಯಾ ಸಂಸ್ಥೆ ಸೂಚನೆ ನೀಡಿತ್ತು. ಇದೀಗ ಕೇರಳ ಸರ್ಕಾರ ನೆರವಿಗೆ ಬಂದಿದ್ದು. ಖರ್ಚು ಭರಿಸುವುದಾಗಿ ಹೇಳಿದೆ.
ಮತ್ತಷ್ಟು ಸುದ್ದಿಗಳು
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ವೃದ್ಧನ ಮೇಲೆ ಹಲ್ಲೆ: ವೀಡಿಯೋ ವೈರಲ್
newsics.com
ಮಧ್ಯಪ್ರದೇಶ: ವೃದ್ಧನ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ಆಗಿದೆ.
ಮಾನಸಿಕ ಅಸ್ವಸ್ಥರಾಗಿದ್ದ ವೃದ್ಧ ಶವವಾಗಿ ಪತ್ತೆಯಾಗಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ದಿನೇಶ್ ಕುಶ್ವಾಹ ಬಿಜೆಪಿಯ ಮಾಜಿ ಕಾರ್ಪೊರೇಟ್ ಮತ್ತು ಬಿಜೆಪಿ...
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣ ಪತ್ತೆ
newsics.com
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 65 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,36,317 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,99,382 ಮಂದಿಯನ್ನು...
ಕೇರಳದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ
newsics.com
ಕೊಚ್ಚಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯ ತೆರಿಗೆಯನ್ನು ಕೇರಳ ಸರ್ಕಾರ ಇಳಿಕೆ ಮಾಡಿದೆ. ಪೆಟ್ರೋಲ್ ಲೀಟರ್ ಗೆ ₹ 2.41 ಮತ್ತು ಡೀಸೆಲ್ ಲೀಟರ್ ಗೆ ₹ 1.36 ಇಳಿಕೆ ಮಾಡಿದೆ.
ಕೇಂದ್ರದ...
30,307 ಕೋಟಿ ರೂ.ಗಳನ್ನು ಸರ್ಕಾರಕ್ಕೆ ಡಿವಿಡೆಂಡ್ ಆಗಿ ನೀಡಲು RBI ಅನುಮೋದನೆ
newsics.com
2021-22 ರ ಆರ್ಥಿಕ ವರ್ಷಕ್ಕೆ 30,307 ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಡಿವಿಡೆಂಡ್ ಆಗಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದೆ.ಕಳೆದ ವರ್ಷದ ಪಾವತಿಗಿಂತ ಬಹಳ ಕಡಿಮೆಯಾಗಿದೆ.
ರಿಸರ್ವ್ ಬ್ಯಾಂಕ್ ನಿಂದ ಬರುವ ಲಾಭಾಂಶವು ಸರ್ಕಾರದ...
ಫಲಿಸಿದ RCB ಅಭಿಮಾನಿಗಳ ಬೇಡಿಕೆ, ಡೆಲ್ಲಿ ವಿರುದ್ಧ ಗೆದ್ದು ಬೀಗಿದ ರೋಹಿತ್ ಪಡೆ
newsics.com
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ಗಳಿಂದ ಜಯಗಳಿಸಿದೆ.
ಡೆಲ್ಲಿ ತಂಡ 20 ಓವರ್ಗಳಲ್ಲಿ 7 ವಿಕೆಟ್ಗೆ 159 ರನ್ ಕಲೆ ಹಾಕಿತ್ತು. ರೋಹಿತ್ ಪಡೆ 19.1 ಓವರ್ಗಳಲ್ಲಿ 5 ವಿಕೆಟ್...
ಹೈಕೋರ್ಟ್ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ: ಜಾಮೀನು ಅರ್ಜಿ ತಿರಸ್ಕೃತ
newsics.com
ಬೆಂಗಳೂರು: ಮಾರ್ಚ್17 ರಂದು ಮದುರೈನಲ್ಲಿ ನಡೆದ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗೆ ಕೊಲೆ ಬೆದರಿಕೆಯೊಡ್ಡಿದ್ದ ಆರೋಪದಡಿ ಬಂಧಿಸಲಾಗಿದ್ದ ರೆಹಮತ್ ಉಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 67 ನೇ ಸಿಸಿಎಚ್ ನ್ಯಾಯಾಲಯವು ತಿರಸ್ಕರಿಸಿದೆ.
ಜಾಮೀನಿಗೆ ಸಂಬಂಧಿಸಿ ಅರ್ಜಿ...
ಎನ್ಐಎ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಗಲ್ಲುಶಿಕ್ಷೆ
newsics.com
ಉತ್ತರಪ್ರದೇಶ: ರಾಷ್ಟ್ರೀಯ ತನಿಖಾ ಸಂಸ್ಥೆಯ(NIA) ಹಿರಿಯ ಅಧಿಕಾರಿ ತೆಂಜಿಲ್ ಅಹ್ಮದ್ ಮತ್ತು ಅವರ ಪತ್ನಿ ಫಾರ್ಜಾನಾ ಅವರ ಹತ್ಯೆ ಮಾಡಿದ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.
ಆರು ವರ್ಷಗಳ ಹಿಂದೆ ಅಂದರೆ 2016 ರ...
Latest News
ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ ಜಮೀರ್ ಅಹ್ಮದ್
newsics.com
ಬೆಂಗಳೂರು: ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನವನ್ನು ತೆಗೆಸಿ ಅದನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹ್ಮದ್ ಅತಿರೇಕ ಮೆರೆದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಈ...
Home
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
NEWSICS -
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ಪ್ರಮುಖ
ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್
NEWSICS -
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...