Monday, October 2, 2023

ನೇಪಾಳದಲ್ಲಿ ಕೇರಳಿಯರ ನಿಗೂಢ ಸಾವು: ಮೃತ ದೇಹ ಸಾಗಾಟದ ಖರ್ಚು ವಹಿಸಲು ಸಿದ್ದ ಎಂದ ರಾಜ್ಯ ಸರ್ಕಾರ

Follow Us

ತಿರುವನಂತಪುರ:  ನೇಪಾಳದ ಪ್ರವಾಸಿ ತಾಣದಲ್ಲಿ  ಸಾವನ್ನಪ್ಪಿದ್ದ ಎಂಟು ಮಂದಿ ಕೇರಳಿಯರ ಮೃತದೇಹಗಳನ್ನು ಸ್ವದೇಶಕ್ಕೆ ತರಲು ಎದುರಾಗಿದ್ದ ಅಡಚಣೆ ನಿವಾರಣೆಗೊಂಡಿದೆ.  ಇದಕ್ಕೆ ಸಂಬಂಧಿಸಿದ ಖರ್ಚನ್ನು ಭರಿಸಲು ಸಿದ್ದವಿರುವುದಾಗಿ ಕೇರಳ ಸರ್ಕಾರ ಹೇಳಿದೆ.  ಎಂಟು ಮೃತದೇಹಗಳನ್ನು ಕೇರಳಕ್ಕೆ ಕೊಂಡೊಯ್ಯಲು 10 ಲಕ್ಷ ರೂಪಾಯಿ  ಪಾವತಿಸುವಂತೆ ಏರ್ ಇಂಡಿಯಾ ಸಂಸ್ಥೆ ಸೂಚನೆ ನೀಡಿತ್ತು. ಇದೀಗ ಕೇರಳ ಸರ್ಕಾರ ನೆರವಿಗೆ ಬಂದಿದ್ದು.  ಖರ್ಚು ಭರಿಸುವುದಾಗಿ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!