Monday, October 2, 2023

ಬಲವಂತವಾಗಿ ಕುಂದ್ರಾ ನನ್ನನ್ನು ಚುಂಬಿಸಿದ್ದರು…

Follow Us

newsics.com

ಮುಂಬೈ: ಅಶ್ಲೀಲ ಸಿನಿಮಾ ತಯಾರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ವಿರುದ್ಧ ನಟಿ ಶೆರ್ಲಿನ್ ಚೋಪ್ರಾ ಮತ್ತೊಂದು ಗಂಭೀರ ಆರೋಪ‌ ಮಾಡಿದ್ದಾರೆ.

ತನ್ನ ವಿರೋಧವಿದ್ದರೂ 2019ರ ಆರಂಭದಲ್ಲಿ ರಾಜ್ ಕುಂದ್ರಾ ಬಲವಂತವಾಗಿ ನನ್ನನ್ನು ಚುಂಬಿಸಿದ್ದಾರೆಂದು ಚೋಪ್ರಾ ಮುಂಬೈ ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ವಿರೋಧಿಸಿದರೂ ಆತ ನನ್ನನ್ನು ಚುಂಬಿಸಿದ್ದಾನೆ ಎಂದು ಚೋಪ್ರಾ ಹೇಳಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಪೊಲೀಸರು ಸುಮಾರು 8 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ(ಆ.11) ಶೆರ್ಲಿನ್ ಅವರು ರಾಜ್ ಕುಂದ್ರಾ ಅವರೊಂದಿಗಿನ ಹಳೆಯ ಫೋಟೋ ಹಂಚಿಕೊಂಡಿದ್ದು, ಕುಂದ್ರಾ ಅವರ ಆ್ಯಪ್‌ನಲ್ಲಿ ಮಾರ್ಚ್ 29, 2019ರಲ್ಲಿ ಹೇಗೆ ಕೆಲಸ ಮಾಡಲು ಪ್ರಾರಂಭಿಸಿದೆ ಎಂದು ಚೋಪ್ರಾ ಹಿಂದಿಯಲ್ಲಿ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ.

ವಿಚ್ಛೇದನ ಪಡೆದ ಟಾಪರ್ ಐಎಎಸ್ ದಂಪತಿ

ಬಟ್ಟೆ ಬದಲಿಸುವ ವಿಡಿಯೋ ಬಳಸಿ ಬ್ಲ್ಯಾಕ್’ಮೇಲ್: ವಿವಾಹಿತೆ ಮೇಲೆ ವೃದ್ಧರಿಂದ ಸಾಮೂಹಿಕ ಅತ್ಯಾಚಾರ

ಮಡಿಕೇರಿಯಲ್ಲಿ ಬಾಯ್ದೆರೆದ ಭೂಮಿ: ಅಪಾಯದಲ್ಲಿ ಐದು ಕುಟುಂಬಗಳು

ನ್ಯೂಯಾರ್ಕ್’ನ ಮೊದಲ‌ ಮಹಿಳಾ ಗವರ್ನರ್ ಆಗಿ ಕ್ಯಾತಿ‌ ಹೊಚುಲ್ ಆಯ್ಕೆ

ಈಜುಕೊಳದಲ್ಲಿನ ಫೋಟೋ ಹಂಚಿಕೊಂಡ ನಟಿ ರುಬಿನಾ ಡಿಲೈಕ್

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 11 ಮಂದಿ ಸಾವು, ಮುಂದುವರೆದ ರಕ್ಷಣಾ ಕಾರ್ಯ

ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಗಾಯತ್ರಿ ಮಂತ್ರ ಪಠಿಸಿದ ರೋಗಿ : ಯಶಸ್ವಿಯಾಯ್ತು ಸರ್ಜರಿ

ಬಿಗ್ ಬಾಸ್ ಫ್ಯಾಮಿಲಿ ಅವಾರ್ಡ್ಸ್: ಕಿರುತೆರೆಯ 15 ತಾರೆಯರ ಹೊಸ ಜರ್ನಿ

ಬಿಎಸ್ವೈ ಮಧ್ಯಸ್ಥಿಕೆ: ಖಾತೆ ಅಸಮಾಧಾನ ಸಂಕಷ್ಟದಿಂದ ಬೊಮ್ಮಾಯಿ ಪಾರು

ಸೆ.3ರಂದು ಬೆಳಗಾವಿ, ಹುಬ್ಬಳ್ಳಿ, ಕಲ್ಬುರ್ಗಿ ಪಾಲಿಕೆಗಳಿಗೆ ಚುನಾವಣೆ

ಕೇರಳದಲ್ಲಿ ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

ವಿವಾಹಿತೆಯತ್ತ ಪ್ರೇಮಪತ್ರ ಕೊಡುವುದು ಅಪರಾಧ: ಹೈಕೋರ್ಟ್ ತೀರ್ಪು

ಬಿಜೆಪಿ ನಾಯಕನನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು

ಜಾಗತಿಕ ತಾಪಮಾನ ದುಷ್ಪರಿಣಾಮ: ಮಂಗಳೂರು, ಮುಂಬೈ ಸೇರಿ 12 ನಗರಗಳಿಗೆ ಅಪಾಯ

ಮುಂದಿನ ದಿನಗಳಲ್ಲಿ ಕೊರೋನಾ ರೂಪಾಂತರಿ ತಳಿ ಹೆಚ್ಚಳ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!