Tuesday, March 28, 2023

ಬಿಹಾರದ ಕಾಲುವೆ ಮಹಾ ಸಾಧಕನಿಗೆ ಟ್ರ್ಯಾಕ್ಟರ್ ಘೋಷಿಸಿದ ಮಹೀಂದ್ರಾ

Follow Us

newsics.com
ಮುಂಬೈ:
ಬಿಹಾರದ ಗಯಾ ಜಿಲ್ಲೆಯ ರೈತನೊಬ್ಬನ ಸಾಧನೆಗೆ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಫಿದಾ ಆಗಿದ್ದಾರೆ. ಅವರ ಸಾಹಸ ನಿಜಕ್ಕೂ ಅದ್ಭುತ. ಇದು ತಾಜ್ ಮಹಲ್ ಗಿಂತ ಕಡಿಮೆ ಸಾಹಸವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ಲಥುವಾ ಸಮೀಪದ ಕಥಿಲ್ವ ಗ್ರಾಮದ ಲವೊಂಗಿ ಬುಹಿಯಾನ್ ಕುರಿತು ಆನಂದ್ ಮಹೀಂದ್ರಾ ಈ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಮೂವತ್ತು ವರ್ಷಗಳ ಕಾಲ ಏಕಾಂಗಿಯಾಗಿ ಕಷ್ಟಪಟ್ಟು ಬುಹಿಯಾನ್ ಮೂರು ಕಿಲೋ ಮೀಟರ್ ಉದ್ದದ ಕಾಲುವೆ ನಿರ್ಮಿಸಿದ್ದಾರೆ. ಪಕ್ಕದ ಬೆಟ್ಟದಿಂದ ಹರಿಯುವ ನೀರನ್ನು ಈ ಮೂಲಕ ಗದ್ದೆಗಳಿಗೆ ಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

30 ವರ್ಷ 3 ಕಿ.ಮೀ. ಕಾಲುವೆ ತೋಡಿ ನೀರು ಹರಿಸಿದ ಆಧುನಿಕ ಭಗೀರಥ!

ಬುಹಿಯಾನ್ ಸಾಧನೆ ಮೆಚ್ಚಿ ಟ್ರ್ಯಾಕ್ಟರ್ ನೀಡಲು ಇಚ್ಚಿಸುತ್ತೇನೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ. ಈ ಕೊಡುಗೆಗೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!