ನಾಗ್ಪುರ: ಕೇಂದ್ರ ಸರ್ಕಾರ ಪೌರತ್ವ ಕಾನೂನು ತಿದ್ದುಪಡಿ ಮಾಡಿರುವುದನ್ನು ಬೆಂಬಲಿಸಿ ನಾಗ್ಪುರದಲ್ಲಿ ಬೃಹತ್ ಸಮಾವೇಶ ನಡೆಯಿತು, ಬಿಜೆಪಿ ಮತ್ತು ಅದರ ಅಂಗಪಕ್ಷಗಳು ಈ ಸಮಾವೇಶದಲ್ಲಿ ಭಾಗವಹಿಸಿದವು. ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ಕೇಂದ್ರ ಸರ್ಕಾರದ ಪರ ಅಭಿಯಾನಕ್ಕೆ ನಾಗ್ಪುರ ವೇದಿಕೆಯಾಯಿತು.
ಮತ್ತಷ್ಟು ಸುದ್ದಿಗಳು
ಅಮೆರಿಕದಲ್ಲಿ ಗುಜರಾತ್ ಮೂಲದ ಉದ್ಯಮಿ ಗುಂಡಿಕ್ಕಿ ಹತ್ಯೆ
newsics.com
ಸೂರತ್ (ಗುಜರಾತ್): ಗುಜರಾತ್ ಮೂಲದ ಮೋಟೆಲ್ ಉದ್ಯಮಿಯೊಬ್ಬರನ್ನು ಅಮೆರಿಕದ ಸೌತ್ ಕೆರೊಲಿನಾದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಸೂರತ್ ಜಿಲ್ಲೆಯ ಪೊಪ್ರಾ ಗ್ರಾಮದ ನಿವಾಸಿ, 69 ವರ್ಷದ ಜಗದೀಶ್ ಪಟೇಲ್ ಎಂಬುವರೇ ಕೊಲೆಯಾದವರು. ಅಮೆರಿಕದಲ್ಲಿ 2007ರಿಂದ...
ಕುತ್ತಿಗೆ ಸೀಳಿ ಹತ್ಯೆ : ದೇವಸ್ಥಾನದಲ್ಲಿ ಯುವಕನ ಶವಪತ್ತೆ
newsics.com
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆ ಸಮೀಪದ ಬುಹಾಪುರ ಗ್ರಾಮದಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಗ್ರಾಮದ ಹನುಮಂತ ದೇವಸ್ಥಾನದಲ್ಲಿ ಕುತ್ತಿಗೆ ಸೀಳಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಹತ್ಯೆಗೀಡಾದ ಯುವಕ ರಾತ್ರಿ ಹೊತ್ತು ಸಾಮಾನ್ಯವಾಗಿ...
ಮಹಾರಾಷ್ಟ್ರದಲ್ಲಿ ಶಿಂಧೆಗೆ ಮೊದಲ ಜಯ: ರಾಹುಲ್ ನರ್ವೆಕರ್ ನೂತನ ಸ್ಪೀಕರ್
newsics.com
ಮುಂಬೈ: ಮಹಾರಾಷ್ಟ್ರದ ರಾಜಕೀಯ ಚದುರಂಗದಾಟದಲ್ಲಿ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೊದಲ ಜಯ ಗಳಿಸಿದ್ದಾರೆ.
ಶಿಂಧೆ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ರಾಹುಲ್ ನರ್ವೆಕರ್ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ನರ್ವೇಕರ್ 160ಕ್ಕೂ ಹೆಚ್ಚು ಮತ...
ಇಬ್ಬರು ಭಯೋತ್ಪಾದಕರ ಬಂಧನ, ಅಪಾರ ಶಸ್ತ್ರಾಸ್ತ್ರ ವಶ
newsics.com
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗ್ರಾಮಸ್ಥರು ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ಭಯೋತ್ಪಾದಕರನ್ನು ಫೈಸಲ್ ಅಹ್ಮದ್ ದಾರ್ ಮತ್ತು ತಾಲೀಬ್ ಹುಸೈನ್ ಎಂದು ಗುರುತಿಸಲಾಗಿದೆ.
ಜಮ್ಮು ಕಾಶ್ಮೀರದ ರೆಸಾಯಿ ಜಿಲ್ಲೆಯ ಟಕ್ಸಾನ್ ಗ್ರಾಮದಲ್ಲಿ ಭಯೋತ್ಪಾದಕರನ್ನು...
ದೇಶದಲ್ಲಿ ಹೊಸದಾಗಿ 16,103 ಕೊರೋನಾ ಪ್ರಕರಣ, 31 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 16,103 ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 13, 929 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ...
ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ: ಕರ್ನಾಟಕ ಮೂಲದ ನಟಿ ಬಂಧನ
newsics.com
ಮುಂಬೈ: ಲೇಡಿ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪಕ್ಸೆ ಸಂಬಂಧಿಸಿದಂತೆ ಹಲವು ವೆಬ್ ಸಿರೀಸ್ಗಳಲ್ಲಿ ನಟಿಸಿರುವ ಯುವತಿಯೊಬ್ಬಳನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಟಿ ಮೂಲತಃ ಕರ್ನಾಟಕದವರಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ಅಂಧೇರಿಯಲ್ಲಿ ನೆಲಿಸಿರುವ...
ಭಾಗ್ಯ ಲಕ್ಷ್ಮೀ ಮಂದಿರದಲ್ಲಿ ಪೂಜೆ ಸಲ್ಲಿಸಿದ ಯೋಗಿ ಆದಿತ್ಯನಾಥ್
newsics.com
ಹೈದರಾಬಾದ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೈದರಾಬಾದಿನ ಚಾರ್ ಮಿನಾರ್ ಬಳಿ ಇರುವ ಭಾಗ್ಯ ಲಕ್ಷ್ಮೀ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಚಾರ್ ಮಿನಾರ್ ನ ಸಮೀಪದಲ್ಲಿ ಈ ದೇವಸ್ಥಾನ ಇದೆ.
ಹೈದರಾಬಾದ್ ನಲ್ಲಿ...
ಅಮರಾವತಿ ಹತ್ಯೆ ಪ್ರಕರಣ: ಸೂತ್ರಧಾರ ಸಹಿತ ಏಳು ಆರೋಪಿಗಳ ಸೆರೆ
newsics.com
ಮುಂಬೈ: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲ ತಾಣದಲ್ಲಿ ಫೋಸ್ಟ್ ಮಾಡಿದ್ದ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಮುಖ ಸೂತ್ರಧಾರ ಸಹಿತ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಇಫ್ರಾನ್ ಈ ಹತ್ಯೆಯ...
vertical
Latest News
ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ
newsics.com
ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...
ಪ್ರಮುಖ
ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ
NEWSICS -
newsics.com
ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...
Home
ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು
newsics.com
ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.
ಇಂದು ಯಾವುದೇ ಸಾವು...