ಮುಂಬೈ: ಮಹಾರಾಷ್ಟ್ರದಲ್ಲಿ ಆಡಳಿತಾ ರೂಢ ಶಿವಸೇನಾ ವಿರುದ್ದದ ವಾಗ್ದಾಳಿಯನ್ನು ರಾಜ್ ಠಾಕ್ರೆ ನೇತೃತ್ವದ ನವ ನಿರ್ಮಾಣ ಸೇನೆ ತೀವ್ರಗೊಳಿಸಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ನಿವಾಸದ ಎದುರುಗಡೆ ಎಂ ಎನ್ ಎಸ್ ಬ್ಯಾನರ್ ಹಾಕಿದೆ. ಮೊದಲು ಈ ಕ್ಷೇತ್ರದಲ್ಲಿ ಅಂದರೆ ಬಾಂದ್ರ ವಿಧಾನಸಭಾ ದಲ್ಲಿರುವ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿ ಸಿ ಎಂ ಸಾಹೇಬರೆ ಎಂದು ಎಂ ಎನ್ ಎಸ್ ಸವಾಲು ಹಾಕಿದೆ. ಮಹಾರಾಷ್ಟ್ರದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಹೊರ ಕಳಿಸುವ ಸಂಬಂಧ ತೀವ್ರ ಪ್ರತಿಭಟನೆ ನಡೆಸುವುದಾಗಿ ಮಹಾ ರಾಷ್ಟ್ರ ನವ ನಿರ್ಮಾಣ ಸೇನೆ ಈಗಾಗಲೇ ಎಚ್ಚರಿಕೆ ನೀಡಿದೆ.
ಮತ್ತಷ್ಟು ಸುದ್ದಿಗಳು
ಒಂದೇ ದಿನ 18327ಮಂದಿಗೆ ಕೊರೋನಾ ಸೋಂಕು, 108 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,327 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,11,92,088, ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ...
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...
ಅತ್ಯಾಚಾರ ದೂರು ದಾಖಲಿಸಿದ ಕಿರು ತೆರೆ ನಟಿ
newsics.com
ಮುಂಬೈ: ಖ್ಯಾತ ಕಿರುತೆರೆ ನಟಿಯೊಬ್ಬರು ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈಯ ಓಶಿವಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿದೆ.
ನಟಿ ನೀಡಿರುವ ದೂರಿನ...
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕವಿದ್ದ ಕಾರು ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ
newsics.com
ಥಾಣೆ: ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರು ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ 21...
ಪೊಲೀಸರಿಗೆ ಅತ್ಯಾಚಾರ ದೂರು ನೀಡಿದ್ದಕ್ಕೆ ಬೆಂಕಿ ಹಚ್ಚಿ ಕೊಲ್ಲಲು ಯತ್ನ
newsics.com ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ರಾಜಸ್ಥಾನದ ಹನುಮಾನ್ಘರ್ ಜಿಲ್ಲೆಯಲ್ಲಿ ನಡೆದಿದೆ.ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಸಂತ್ರಸ್ತ ಯುವತಿಯನ್ನು ಬಿಕಾನೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ...
ಕಚೇರಿಗೆ ಕುದುರೆ ಮೇಲೆ ಬರುವೆ; ಕುದುರೆ ಕಟ್ಟಲು ಜಾಗ ಕೊಡಿ ಎಂದ ಸರ್ಕಾರಿ ಅಧಿಕಾರಿ!
newsics.com ಮುಂಬೈ: ಕಚೇರಿಗೆ ಪ್ರತಿದಿನ ಕುದುರೆ ಮೇಲೆ ಬರಲು ಅನುಮತಿ ಕೇಳಿದ ಸರ್ಕಾರಿ ಅಧಿಕಾರಿ, ಕುದುರೆ ಕಟ್ಟಲು ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾನೆ.ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ...
ಬಿಹಾರ ಕಳ್ಳಬಟ್ಟಿ ದುರಂತ: 9 ಮಂದಿಗೆ ಗಲ್ಲು, ನಾಲ್ವರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ
newsics.com ಗೋಪಾಲ್ ಗಂಜ್(ಬಿಹಾರ್): 21 ಮಂದಿಯ ಸಾವಿಗೆ ಕಾರಣವಾಗಿದ್ದ ಬಿಹಾರ ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ 9 ದೋಷಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದು, 4 ಮಹಿಳಾ ದೋಷಿಗಳಿಗೆ ಜೀವಾವಧಿ ಶಿಕ್ಷೆ...
Latest News
ಒಂದೇ ದಿನ 18327ಮಂದಿಗೆ ಕೊರೋನಾ ಸೋಂಕು, 108 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,327 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,11,92,088,...
ಪ್ರಮುಖ
ಬಿಜೆಪಿ ನಾಯಕರ ಮೇಲೆ ಹಲ್ಲೆ ಆರೋಪ: ಶಾಸಕ ಸಂಗಮೇಶ್ ಪುತ್ರ ಬಂಧನ
Newsics -
newsics.com
ಶಿವಮೊಗ್ಗ: ಕಬ್ಬಡಿ ಪಂದ್ಯದ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ನಾಯಕರು ನೀಡಿರುವ ಹಲ್ಲೆ ದೂರಿಗೆ ಸಂಬಂಧಿಸಿದಂತೆ ಪೊಲೀಸರು...
ಪ್ರಮುಖ
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
Newsics -
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...