ಮುಂಬೈ: ಮಹಾನಗರ ಮುಂಬೈನಲ್ಲಿ ಮೆಟ್ರೋ ರೈಲು ಯೋಜನೆ ಮೂರನೇ ಹಂತದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಐಎಎಸ್ ಅಧಿಕಾರಿ ಅಶ್ವಿನಿ ಭಿಡೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಂಬೈ ಮಹಾನಗರದಲ್ಲಿ ಪ್ರಸಕ್ತ 33 ಕಿಲೋ ಮೀಟರ್ ಉದ್ದದ ಅತ್ಯಂತ ಸಂಕೀರ್ಣವಾಗಿರುವ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಈ ಮಧ್ಯೆಯೇ ವರ್ಗಾವಣೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಅವರ ಒತ್ತಡದಿಂದಾಗಿ ಈ ವರ್ಗಾವಣೆ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಭಿಡೆ ಕಾರ್ಯ ವೈಖರಿ ವಿರುದ್ಧ ಆದಿತ್ಯ ಠಾಕ್ರೆ ಈ ಹಿಂದೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರತಿಯೊಂದು ಕೆಲಸವನ್ನು ಅತ್ಯಂತ ಅಚ್ಚು ಕಟ್ಟಾಗಿ ಮತ್ತು ಎಲ್ಲ ಮುನ್ನೆಚ್ಚರಿಕೆ ವಹಿಸಿ ಅಶ್ವಿನಿ ಅವರು ಮಾಡುತ್ತಿದ್ದರು. ಸಹಜವಾಗಿಯೇ ಅವರ ವರ್ಗಾವಣೆ ಮೆಟ್ರೋ ಕಾಮಗಾರಿ ವೇಗದ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗಿದೆ.
ಮತ್ತಷ್ಟು ಸುದ್ದಿಗಳು
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...
ಬುಲೆಟ್ ಬೆಲೆ ಹೆಚ್ಚಳ
newsics.com ನವದೆಹಲಿ: ಬಿಎಸ್6 ಮಾದರಿಯ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆ ಹೆಚ್ಚಳವಾಗಿದೆ.ಬೇಸಿಕ್ ಮಾದರಿಯ ಬುಲೆಟ್'ನ ಎಕ್ಸ್ ಶೋರೂಂ ಬೆಲೆ ಈಗ 1.30 ಲಕ್ಷಕ್ಕೆ ಏರಿಕೆಯಾಗಿದೆ. 350...
ಲಗೇಜ್ ಕಡಿಮೆಯಿರುವ ವಿಮಾನ ಪ್ರಯಾಣಿಕರಿಗೆ ರಿಯಾಯಿತಿ
newsics.com ನವದೆಹಲಿ: ಲಗೇಜ್ ಇಲ್ಲದ ಅಥವಾ ಕಡಿಮೆ ಲಗೇಜ್ ಹೊಂದಿದ ಪ್ರಯಾಣಿಕರಿಗೆ ದೇಶೀಯ ವಿಮಾನ ಪ್ರಯಾಣದಲ್ಲಿ ರಿಯಾಯಿತಿ ಸಿಗಲಿದೆ.ಈಗಾಗಲೇ ಈ ನಿಟ್ಟಿನಲ್ಲಿ ವಿಮಾನಯಾನ ನಿರ್ದೇಶನಾಲಯ ಅನುಮತಿ ನೀಡಿದೆ. ಲಗೇಜ್ ಇಲ್ಲದ...
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
ದೆಹಲಿಯ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ
ವಿದ್ಯುತ್...
ಅಂಬಾನಿ ಮನೆ ಬಳಿ ಸ್ಪೋಟಕ ವಾಹನ ಪತ್ತೆ: ತನಿಖೆ ಆರಂಭಿಸಿದ ಎನ್ಐಎ
newsics.comಮುಂಬೈ: ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಅವರ ದಕ್ಷಿಣ ಮುಂಬೈ ನಿವಾಸದ ಬಳಿ ಗುರುವಾರ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಗೆತ್ತಿಕೊಂಡಿದೆ.ಸ್ಫೋಟಕಗಳಿದ್ದ ಈ...
Latest News
ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ- ಲಕ್ಷ್ಮಣ್ ಸವದಿ
newsics.com
ವಿಜಯಪುರ: ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯನಗರದಲ್ಲಿ...
Home
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
NEWSICS -
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...
ಪ್ರಮುಖ
ವಿಶ್ವದ 60 ದೇಶಗಳಿಗೆ ಭಾರತದ ಲಸಿಕೆ; ಪ್ರಧಾನಿ ಮೋದಿ ಹೊಗಳಿದ ವಿಶ್ವ ಆರೋಗ್ಯ ಸಂಸ್ಥೆ
NEWSICS -
newsics.com ಜೆನೆವಾ: ವಿಶ್ವದ 60ಕ್ಕೂ ಹೆಚ್ಚು ದೇಶಗಳೊಂದಿಗೆ ಭಾರತದ ಕೋವಿಡ್-19 ಲಸಿಕೆ ಹಂಚಿಕೊಳ್ಳುತ್ತಿರುವ ಭಾರತದತ್ತ ನಡೆ ಈಗ ಶ್ಲಾಘನೆಗೆ ಪಾತ್ರವಾಗಿದೆ.ದೇಶಕ್ಕಷ್ಟೇ ಲಸಿಕೆಯನ್ನು ಸೀಮಿತ ಮಾಡದೇ ಇಡೀ ವಿಶ್ವಕ್ಕೆ ಅದನ್ನು ಹಂಚುವ...