Tuesday, March 28, 2023

ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ

Follow Us

newsics.com

ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.

ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ.  ಕಳೆದ ಹಲವು ತಿಂಗಳಿನಿಂದ ಮಾಹಿತಿ ಕಲೆ ಹಾಕಿದ ಬಳಿಕ ಎಲ್ಲರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಮಾಹಿತಿ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ.

ವಿಚಾರಣಗೆ ಗುರಿಯಾದ ಪತ್ರಕರ್ತರ ಮಾಹಿತಿಯನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿಲ್ಲ. ಕೇರಳದ ಜನ್ಮಭೂಮಿ ಪತ್ರಿಕೆ ಈ ಸಂಬಂಧ ಮೊದಲ ಬಾರಿಗೆ ವರದಿ ಪ್ರಕಟಿಸಿತ್ತು.

ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!