Monday, December 11, 2023

ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ: ಅಧಿಸೂಚನೆ ಜಾರಿ

Follow Us

ನವದೆಹಲಿ:  ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ಬಳಿಕ ರಾಷ್ಟ್ರಪತಿ  ಅಂಕಿತ ಹಾಕಿರುವ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ಅಧಿಕೃತವಾಗಿ ಜಾರಿಯಾಗಿದೆ. ಜನವರಿ 10ರಿಂದಲೇ ಇದು ಹೊಸ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. 2014 ಡಿಸೆಂಬರ್ 31ರ ಮೊದಲು ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ಕಿರುಕುಳದಿಂದಾಗಿ ಭಾರತಕ್ಕೆ ವಲಸೆ ಬಂದವರಿಗೆ ಪೌರತ್ವ ನೀಡುವ ಪ್ರಸ್ತಾಪ ಇದರಲ್ಲಿ ಸೇರಿದೆ. ಆದರೆ ಇದರಲ್ಲಿ ಮುಸ್ಲಿಂರನ್ನು ಪರಿಗಣಿಸಲಾಗಿಲ್ಲ. ಅದೇ ರೀತಿ ಶ್ರೀಲಂಕಾದಿಂದ ಬಂದ ತಮಿಳು ನಿರಾಶ್ರಿತರಿಗೂ ಪೌರತ್ವ  ಪ್ರಸ್ತಾಪವನ್ನು ಸೇರಿಸಲಾಗಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...

50 ವರ್ಷಗಳಿಂದ ಅನ್ನ ಮುಟ್ಟದ ಅಜ್ಜಿ ಕೇವಲ ನೀರಿನಿಂದ ಬದುಕಿದ್ದಾಳೆ..

newsics.com ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...
- Advertisement -
error: Content is protected !!