Wednesday, May 31, 2023

‘ದುರ್ಗಾವತಾರಿ’ ನಟಿ ನುಸ್ರತ್’ಗೆ ಜೀವ ಬೆದರಿಕೆ; ಪೊಲೀಸ್ ರಕ್ಷಣೆ

Follow Us

newsics.com
ಕೊಲ್ಕತ್ತಾ: ನಟಿ ನುಸ್ರತ್ ಜಹಾನ್ ಅವರಿಗೆ ಜೀವಬೆದರಿಕೆ ಸಂಕಷ್ಟ ಎದುರಾಗಿದೆ.
ನವರಾತ್ರಿ ಅಂಗವಾಗಿ ದುರ್ಗಾ ಅವತಾರದಲ್ಲಿ ಕಾಣಿಸಿಕೊಂಡ ನಟಿ ನುಸ್ರತ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈಗಾಗಲೇ ಅವರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ದೂರು ನೀಡಿದ್ದು, ತಮಗೆ ರಕ್ಷಣೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಗೃಹ ಇಲಾಖೆ ನುಸ್ರತ್ ಅವರಿಗೆ ರಕ್ಷಣೆ ಒದಗಿಸಿದೆ.
ಇತ್ತೀಚೆಗೆ ದುರ್ಗಾ ಅವತಾರದಲ್ಲಿ ಕಾಣಿಸಿಕೊಂಡ ಅವರು ಕೈಯಲ್ಲಿ ತ್ರಿಶೂಲ ಹಿಡಿದು ಕ್ಯಾಮೆರಾಗೆ ಫೋಸ್ ನೀಡಿದ್ದರು.

ಕೊರೋನಾದಿಂದ ಬಳಲಿ ಕಣ್ಣೀರಿಟ್ಟ ಮಾಜಿ ಸಚಿವ ತೀವ್ರ ಅಸ್ವಸ್ಥ

ಕಾಫಿ ಆಯ್ತಾ…?

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಪರಿಸ್ಥಿತಿ ಇಲ್ಲ- ಸಚಿವ ಸುರೇಶಕುಮಾರ್

ಮತ್ತಷ್ಟು ಸುದ್ದಿಗಳು

vertical

Latest News

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
- Advertisement -
error: Content is protected !!