Sunday, March 26, 2023

ಅಗತ್ಯವೆನಿಸಿದರೆ ಮತ್ತೊಮ್ಮೆ ಬ್ಯಾಂಕ್‌ಗಳ ವಿಲೀನ- ಸಚಿವ ಅನುರಾಗ್

Follow Us

ನವದೆಹಲಿ: ಅಗತ್ಯವೆನಿಸಿದರೆ ಮತ್ತೊಮ್ಮೆ ಬ್ಯಾಂಕ್‌ಗಳ ವಿಲೀನ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಅವಶ್ಯಕತೆಗನುಗುಣವಾಗಿ ಬ್ಯಾಂಕ್‌ಗಳ ಬಲವರ್ಧನೆಗೆ ಕೇಂದ್ರ ಸಿದ್ಧವಿದೆ. ಬ್ಯಾಂಕ್‌ಗಳ ವಿಲೀನ ಮತ್ತು ಬಂಡವಾಳ ಕ್ರೋಡೀಕರಣ ಯಶಸ್ವಿಯಾಗಿರುವುದರಿಂದ 4 ಲಕ್ಷ ಕೋಟಿ ರೂ. ಉಳಿತಾಯವಾಗಿದೆ. ಹೀಗಾಗಿ ಮುಂದೆ ಸಹ ಅಗತ್ಯಕ್ಕೆ ಅನುಗುಣವಾಗಿ ವಿಲೀನ ಪ್ರಕ್ರಿಯೆ ನಡೆಯಬಹುದು ಎಂದು ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್‌ ಸಿಂಗ್‌ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!