Monday, December 11, 2023

ಗಣಿತ, ಸಮಾಜ ಎಲ್ಲ ವಿಷಯಕ್ಕೆ ಒಂದೇ ಪುಸ್ತಕ: ಮಕ್ಕಳ ಹೊರೆ ಇಳಿಸಲು ಚಿಂತನೆ

Follow Us

ಮುಂಬೈ:  ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಸಂಬಂಧ ಮಹಾರಾಷ್ಟ್ರ ಪುಸಕ್ತ ಪ್ರಕಾಶನದ ಹೊಣೆ ಹೊತ್ತಿರುವ  ಬಾಲಭಾರತಿ ಹೊಸ ಪ್ರಸ್ತಾಪ ಮುಂದಿಟ್ಟಿದೆ. ಸೆಮಿಸ್ಟರ್ ಮಾದರಿಯಲ್ಲಿ ಸಿಲೆಬಸ್ ವಿಭಜನೆ ಮಾಡುವುದು. ಹೀಗೆ ಒಂದು ಸೆಮಿಸ್ಟರ್ ನಲ್ಲಿ ಬರುವ ಎಲ್ಲ ವಿಷಯಗಳನ್ನು ಸಂಕ್ಷಿಪ್ತವಾಗಿ ಒಂದೇ ಪುಸಕ್ತದಲ್ಲಿ ಪ್ರಕಟಿಸಿವುದು. ಈ ಅವಧಿಯಲ್ಲಿ ಮಕ್ಕಳು ಈ ಒಂದು ಪಠ್ಯ ಪುಸ್ತಕವನ್ನು ಶಾಲೆಗೆ ತಂದರೆ ಸಾಕು. ಇದು ಮುಗಿದ ಬಳಿಕ ಮುಂದಿನ ಪುಸ್ತಕ. ಪ್ರಾಯೋಗಿಕವಾಗಿ  ಮಹಾರಾಷ್ಟ್ರದ 59 ಬ್ಲಾಕ್ ಗಳಲ್ಲಿ ಇರುವ ಮರಾಠಿ ಮಾಧ್ಯಮ ಶಾಲೆಗಳಲ್ಲಿ ಇದನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ

  ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ...

ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ

newsics.com ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...

ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

newsics.com ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು,   ಉತ್ತರಪ್ರದೇಶದ ಗಾಜಿಯಾಬಾದ್‌ನ ಮೋಹಿತ್ ಪಾಂಡೆ ಅವರ ಸುದ್ದಿ...
- Advertisement -
error: Content is protected !!