ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ
newsics.comನವದೆಹಲಿ: ಅಗತ್ಯ ವಸ್ತುಗಳ ಪಟ್ಟಿಯಿಂದ ಈರುಳ್ಳಿ, ಆಲೂಗಡ್ಡೆ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ತೆಗದು ಹಾಕಲಾಗಿದೆ.ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020 ಅಂಗೀಕರಿಸಲಾಗಿದೆ. ಕೃಷಿ ಕ್ಷೇತ್ರದ ಸುಧಾರಣೆ ಹಾಗೂ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.ಲೋಕಸಭೆಯಲ್ಲಿ ಸೆಪ್ಟೆಂಬರ್ 15ರಂದು ಅಂಗೀಕಾರಗೊಂಡಿದ್ದ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020ಕ್ಕೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಯಿಂದಾಗಿ ಸಿರಿಧಾನ್ಯ, ಆಹಾರಕಾಳು, … Continue reading ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ
Copy and paste this URL into your WordPress site to embed
Copy and paste this code into your site to embed