ಕೋಲ್ಕತ್ತಾ: ಪೌರತ್ವ ಕಾನೂನು ತಿದ್ದುಪಡಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಕೋಲ್ಕತ್ತಾದ ಬೇಲೂರಿನಲ್ಲಿರುವ ರಾಮಕೃಷ್ಣ ಆಶ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಪೌರತ್ವ ತಿದ್ದುಪಡಿಯಿಂದ ಯಾರ ಪೌರತ್ವವನ್ನು ಕಸಿದುಕೊಳ್ಳುತ್ತಿಲ್ಲ. ಬದಲಾಗಿ ಪೌರತ್ವವನ್ನು ನೀಡಲಾಗುತ್ತಿದೆ. ಈ ಸಂಬಂಧ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಮಹಾತ್ಮ ಗಾಂಧಿಜಿ ಸೇರಿದಂತೆ ಹಲವು ನಾಯಕರು ಧಾರ್ಮಿಕ ಕಾರಣಗಳಿಂದಾಗಿ ಕಿರುಕುಳ ಅನುಭವಿಸಿದವರಿಗೆ ಪೌರತ್ವ ನೀಡಬೇಕೆಂಬ ನಿಲುವನ್ನು ಪ್ರತಿಪಾದಿಸಿದ್ದರು ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಸುದ್ದಿಗಳು
ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!
newsics.com
ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.
ಇಲ್ಲಿನ ಚೌಬೇಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ...
ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!
newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...
ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!
newsics.com
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
ಬಾಸ್ಮತಿ ಅಕ್ಕಿಯ ರಫ್ತು ದರದಲ್ಲಿ ಇಳಿಕೆ ಸಾಧ್ಯತೆ
newsics.com
ನವದೆಹಲಿ: ಬಾಸ್ಮತಿ ಅಕ್ಕಿ ರಫ್ತು ಮಾಡಲು ನಿಗದಿಪಡಿಸಿರುವ ಕನಿಷ್ಠ ರಫ್ತು ದರವನ್ನು (ಎಂಇಪಿ) ಕೇಂದ್ರ ಸರ್ಕಾರವು ಇಳಿಕೆ ಮಾಡಲಿದೆ ಎಂದು ಮೂಲಗಳು ಹೇಳಿವೆ. ಪ್ರತಿ ಟನ್ ಬಾಸ್ಮತಿ ಅಕ್ಕಿ ಬೆಲೆಯನ್ನು ಈಗಿರುವ 1,200...
ಮಣಿಪುರದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ನಿಷೇಧ; ಕಾರಣವೇನು ಗೊತ್ತಾ?
newsics.com
ಇಂಫಾಲ್: ಇಬ್ಬರು ವಿದ್ಯಾರ್ಥಿಗಳನ್ನು ಶಂಕಿತ ಶಸ್ತ್ರಧಾರಿಗಳು ಬರ್ಬರವಾಗಿ ಹತ್ಯೆ ಮಾಡಿದ ನಂತರ ರಾಜ್ಯದಲ್ಲಿ ಹೊಸ ಪ್ರತಿಭಟನೆ ಭುಗಿಲೆದ್ದಿದೆ. ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇಲ್ಲಿ ಪರಿಸ್ಥಿತಿ...
ಮುಲಾಯಂ ಸಿಂಗ್ ಯಾದವ್ ಪ್ರತಿಮೆ ತೆರವು ಮಾಡಿದ ಯೋಗಿ ಸರ್ಕಾರ
newsics.com
ಉತ್ತರಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಪ್ರತಿಮೆ ತೆರವು ಮಾಡಿದೆ.
ಹರ್ದೋಯಿ ಜಿಲ್ಲಾ ಕೇಂದ್ರದಲ್ಲಿ ಸಮಾಜವಾದಿ ಪಕ್ಷದ ಕಚೇರಿ...
ಕಳೆದುಹೋದ ಮೊಬೈಲ್ಗಾಗಿ ಕಸದ ಬ್ಯಾಗ್ ಹುಡುಕಾಡಿದ ಸಿಬ್ಬಂದಿ
newsics.com
ಹ್ಯಾಂಗ್ ಝೂ: ಹಾಂಗ್ ಕಾಂಗ್ ದೇಶದ 12 ವರ್ಷದ ಚೆಸ್ ಆಟಗಾರ್ತಿ ಆಗಿರುವ ಲಿಯು ಟಿಯಾನ್-ಯಿ ಅವರು ತನ್ನ ಮೊಬೈಲ್ ಕಳೆದುಕೊಂಡಿದ್ದಾರೆ. ಇದಕ್ಕಾಗಿ ಅಲ್ಲಿನ ಸ್ವಯಂಸೇವಕರು ಕಸದ ಬ್ಯಾಗಗಳನ್ನು ಹುಡುಕಾಡಿದ್ದಾರೆ.
ಕ್ರೀಡಾಕೂಟದಲ್ಲಿ ಸ್ವಯಂಸೇವಕರು ಆ...
ಹಾಟ್ ವಿಡಿಯೋ ಹರಿಬಿಟ್ಟ ಪೂನಂ ಪಾಂಡೆ; ಸಖತ್ ಹಾಟ್ ಎಂದ ಫ್ಯಾನ್ಸ್!
newsics.com
ಮುಂಬೈ: ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಸೆಕ್ಸಿ ವಿಡಿಯೋವೊಂದನ್ನು ಹರಿಬಿಟ್ಟ ಮತ್ತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕವಾಗಿ ಪಡ್ಡೆಹುಡುಗರ ನಿದ್ದೆ ಕೆಡಿಸಿದ್ದಾರೆ.
ಮಾಡೆಲ್ ಪೂನಂ ಪಾಂಡೆ ಇದೀಗ ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸೆಕ್ಸಿ...
vertical
Latest News
ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!
newsics.com
ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.
ಇಲ್ಲಿನ...
Home
ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!
newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...
Home
ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!
newsics.com
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...