Wednesday, September 27, 2023

ಆಜಾದಿ ಕಾ ಅಮೃತ್ ಮಹೋತ್ಸವ; ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಿಸಲು 5 ಪ್ರತಿಜ್ಞೆ ಉಲ್ಲೇಖಿಸಿದ ಪ್ರಧಾನಿ

Follow Us

newsics.com

ನವದೆಹಲಿ; 75ನೇ ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸಾಗಿಸಲು ಪಣತೊಡಬೇಕು. ಮುಂದಿನ 25 ವರ್ಷಗಳನ್ನು ದೇಶದ ಅಭಿವೃದ್ಧಿಗಾಗಿ ಮೀಸಲಿಡುವಂತೆ ನಾನು ಯುವಕರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಹೀಗಾಗಿ ಸ್ವಾತಂತ್ರ್ಯ ಹೋರಾಟಗಾರರ ಪಂಚ ಪ್ರತಿಜ್ಞೆಯನ್ನು ಉಲ್ಲೇಖಿಸಿದ್ದು,

1, ಅಭಿವೃದ್ಧಿ ಹೊಂದಿದ ಭಾರತ ದೊಡ್ಡ ಸಂಕಲ್ಪದೊಂದಿಗೆ ಮುಂದುವರೆಯುವುದು

2. ಗುಲಾಮಗಿರಿಯನ್ನು ಸಂಪೂರ್ಣವಾಗಿ ತೊಡೆದು ಹಾಕುವುದು

3 ನಮ್ಮ ಪರಂಪರೆಯ ಬಗ್ಗೆ ಹೆಮ್ಮೆಯನ್ನು ಹೊಂದಿರುವುದು

4 ಏಕತೆಯ ಶಕ್ತಿ

5. ನಮ್ಮ  ಕರ್ತವ್ಯ ನಿರ್ವಹಿಸುವುದು

ಈ 5 ಪ್ರತಿಜ್ಞೆ ಉಲ್ಲೇಖಿಸಿ ಪ್ರಧಾನಿ ತಮ್ಮ ಭಾಷಣ ಮಾಡಿದ್ದಾರೆ.

ವಿಶ್ವದ ರಾಷ್ಟ್ರಗಳ ದೃಷ್ಟಿ ಇದೀಗ ಭಾರತದತ್ತ: ಪ್ರಧಾನಿ ಮೋದಿ ಬಣ್ಣನೆ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!