Thursday, December 7, 2023

ಮುಟ್ಟುಗೋಲು ವಾಹನಗಳಲ್ಲೇ ತರಕಾರಿ ಬೆಳೆದರು ಪೊಲೀಸರು…!

Follow Us

newsics.com
ಕೇರಳ: ಇಲ್ಲಿನ ಪೊಲೀಸರು ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲೇ ತರಕಾರಿ ಬೆಳೆದು ಅಚ್ಚರಿ ಮೂಡಿಸಿದ್ದಾರೆ.
ಕೇರಳದ ತ್ರಿಶೂರ್‌ ಜಿಲ್ಲೆಯ ಚೆರುಥುರೂರ್ತಿ ಎನ್ನುವ ಠಾಣೆಯ ಸಿವಿಲ್ ಪೊಲೀಸರು ಇಂತಹ ವಿನೂತನ ಪ್ರಯತ್ನ ಮಾಡಿದ್ದಾರೆ. ರೈತನೊಬ್ಬ ಮೊದಲಿಗೆ ಮಿನಿ ಲಾರಿಯಲ್ಲಿ ಈ ರೀತಿ ತರಕಾರಿ ಬೆಳೆಗಳನ್ನು ಬೆಳೆದಿದ್ದು, ಬಳಿಕ ಇತರ ವಾಹನಗಳ ಮೇಲೆಯೂ ತರಕಾರಿ ಬೆಳೆಯಲಾಗುತ್ತಿದೆ. ಈ ರೀತಿ ವಾಹನಗಳನ್ನು ಬಳಸಿಕೊಳ್ಳುವುದರಿಂದ, ವ್ಯರ್ಥವಾಗಿ ನಿಂತಿರುವ ವಾಹನಗಳು ಬಳಕೆಗೆ ಯೋಗ್ಯವಾಗುತ್ತದೆ ಎನ್ನುತ್ತಾರೆ, ಸ್ಥಳೀಯ ಪೊಲೀಸ್ ಅಧಿಕಾರಿ‌ ಸಿಂಪ್ಸನ್‌. ಮಿನಿ ಲಾರಿಯಲ್ಲಿ ಈ ರೀತಿ ತರಕಾರಿ ಬೆಳೆಯುವ ಪ್ರಯತ್ನಕ್ಕೆ ಮುಂದಾದೆವು. ಮೂರು ತಿಂಗಳ ಬಳಿಕ ಉತ್ತಮ ಇಳುವರಿ ನೀಡಿದ್ದರಿಂದ, ಇತರೆ ವಾಹನಗಳಲ್ಲೂ ತರಕಾರಿ ಬೆಳೆ ಬೆಳೆಯಲಾಗುತ್ತಿದೆ ಎಂದು ಸಿಂಪ್ಸನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...

ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ

Newsics.com ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
- Advertisement -
error: Content is protected !!