ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಅತ್ಯುಗ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಗೆ ಉತ್ತರಿಸಿದ ಪ್ರಧಾನಿ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡರು. ಪ್ರತಿಪಕ್ಷಗಳು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಟೀಕಿಸಿದರು. ಧಾರ್ಮಿಕ ಕಾರಣಗಳಿಗಾಗಿ ನೆರೆಯ ದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾದವರಿಗೆ ಪೌರತ್ವ ನೀಡುವುದಕ್ಕೆ ಯಾಕೆ ವಿರೋಧ ಎಂದು ಪ್ರಶ್ನಿಸಿದರು. ದೇಶದ ಜನರು ಬದಲಾವಣೆ ಬಯಸುತ್ತಿದ್ದಾರೆ. ಅದಕ್ಕಾಗಿಯೇ ಎರಡನೇ ಬಾರಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನ ಮಾನ ರದ್ದು, ತ್ರಿವಳಿ ತಲಾಖ್ ರದ್ದು ಇದರ ಸಂಕೇತ ಎಂದು ಪ್ರಧಾನಿ ತಿಳಿಸಿದರು.
ಮತ್ತಷ್ಟು ಸುದ್ದಿಗಳು
ಹಣದ ಮಳೆಯ ಭರವಸೆ: ಐದು ಆರೋಪಿಗಳ ಬಂಧನ
newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಣದ ಮಳೆ ಭರವಸೆ ನೀಡಿ ಬಾಲಕಿಯೊಬ್ಬಳನ್ನು ಪೂಜೆಯ ಹೆಸರಿನಲ್ಲಿ ವಿವಸ್ತ್ರಗೊಳಿಸಲು ಯತ್ನ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಟ ಮಂತ್ರದ ಮೂಲಕ ಹಣದ ಮಳೆ ಸುರಿಯಲಿದೆ ಎಂದು ಬಾಲಕಿಯನ್ನು...
ಮಹಿಳೆ ಆತ್ಮಹತ್ಯೆ: ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಜೀನಾಮೆ
newsics.comಮುಂಬೈ: ಮಹಿಳೆ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ತನ್ನ ರಾಜೀನಾಮೆಯ ಕುರಿತು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ರಾತೋಡ್,...
ಕಿಲಿಮಂಜಾರೋ ಪರ್ವತ ಏರಿದ 9ರ ಬಾಲೆ
newsics.com
ಅನಂತಪುರ: ಆಂದ್ರದ ಅನಂತಪುರದ 9 ವರ್ಷದ ಬಾಲಕಿ ರಿತ್ವಿಕಶ್ರೀ ಆಫ್ರಿಕಾದ ಕಿಲಿಮಂಜಾರೋ ಪರ್ವತ ಏರಿ ಸಾಧನೆ ಮಾಡಿದ್ದಾರೆ.
ಎಂ. ಅಗ್ರಹಾರ ಗ್ರಾಮದ ಬಾಲಕಿ ಫೆ.17ರಂದು ಫೆ.20ಕ್ಕೆ ದಕ್ಷಿಣ ಆಫ್ರಿಕಾ ತಲುಪಿ ಮಾರ್ಗದರ್ಶಕರೊಂದಿಗೆ ತಮ್ಮ ಪ್ರಯಾಣ...
ಮತ್ತೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಅಮಿತಾಭ್ ಬಚ್ಚ್ ನ್
newsics.com
ಮುಂಬೈ: ಖ್ಯಾತ ನಟ ಅಮಿತಾಭ್ ಬಚ್ಚನ್ ಮತ್ತೊಮ್ಮೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲು ತೀರ್ಮಾನಿಸಿದ್ದೇನೆ ಎಂದು ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್ ನಲ್ಲಿ...
ಹುಟ್ಟು ಹಬ್ಬದ ಸಂಭ್ರಮದಲ್ಲಿ ಮೇಜರ್ ಮನೀಷ್ ಸಿಂಗ್
newsics.com
ನವದೆಹಲಿ: ಸೇನಾಧಿಕಾರಿಗಳು ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಾರೆ. ವೃತ್ತಿ ಜೀವನದ ಪ್ರತಿ ಕ್ಷಣದಲ್ಲಿಯೂ ಅಪಾಯ ಇರುವುದರಿಂದ ಹುಟ್ಟು ಹಬ್ಬ ಆಚರಿಸುವುದನ್ನು ಮಿಸ್ ಮಾಡಿಕೊಳ್ಳುವುದಿಲ್ಲ.
ಮೇಜರ್ ಮನೀಷ್ ಸಿಂಗ್ ಕೂಡ ಇಂದು ಹುಟ್ಟು ಹಬ್ಬ...
ನೌಕಾಪಡೆ ಪಶ್ಚಿಮ ವಿಭಾಗ ಮುಖ್ಯಸ್ಥರಾಗಿ ಹರಿಕುಮಾರ್ ಅಧಿಕಾರ ಸ್ವೀಕಾರ
newsics.com
ಮುಂಬೈ: ನೌಕಾಪಡೆಯ ಪಶ್ಚಿಮ ವಿಭಾಗ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್ ಹರಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ನೇಮಕಗೊಂಡಿರುವ ಆರ್ ಹರಿ ಕುಮಾರ್ ಅವರು, ಹಲವು...
ಕಟ್ಟಡ ನಿರ್ಮಾಣ ಸಂಸ್ಥೆ ಮೇಲೆ ಐ ಟಿ ದಾಳಿ: 8.30 ಕೋಟಿ ರೂಪಾಯಿ ವಶ
newsics.com
ನವದೆಹಲಿ: ಆದಾಯ ತೆರಿಗೆ ಇಲಾಖೆ ಭರ್ಜರಿ ಬೇಟೆಯಾಡಿದೆ. ಟೈಲ್ಸ್ ಮತ್ತು ಸ್ಯಾನಿಟರಿ ವೇರ್ ನಿರ್ಮಾಣದಲ್ಲಿ ತೊಡಗಿರುವ ಸಂಸ್ಥೆಯೊಂದರ ಮೇಲೆ ನಡೆಸಲಾದ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆಯಾಗಿದೆ.
ತಮಿಳುನಾಡು, ಗುಜರಾತ್ ಮತ್ತು ಕೊಲ್ಕತ್ತಾದಲ್ಲಿ ದಾಳಿ ನಡೆಸಲಾಗಿದೆ....
ಕೋಳಿ ಅಂಕದಲ್ಲಿ ಮಾಲೀಕ ಸಾವು: ಪೊಲೀಸ್ ವಶದಲ್ಲಿ ಕೋಳಿ
newsics.com
ಹೈದರಾಬಾದ್: ತೆಲಂಗಾಣದ ಜಗಟಿಲ್ ಜಿಲ್ಲೆಯಲ್ಲಿ ಕೋಳಿ ಅಂಕದ ವೇಳೆ ಮಾಲೀಕ ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಗಟಿಲ್ ಜಿಲ್ಲೆಯ ಲೋಥನುರ್ ಗ್ರಾಮದಲ್ಲಿ ಎಲ್ಲಮ್ಮ ದೇವಸ್ಥಾನದ ಪರಿಸರದಲ್ಲಿ ಅಕ್ರಮವಾಗಿ...
Latest News
ಹಣದ ಮಳೆಯ ಭರವಸೆ: ಐದು ಆರೋಪಿಗಳ ಬಂಧನ
newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಣದ ಮಳೆ ಭರವಸೆ ನೀಡಿ ಬಾಲಕಿಯೊಬ್ಬಳನ್ನು ಪೂಜೆಯ ಹೆಸರಿನಲ್ಲಿ ವಿವಸ್ತ್ರಗೊಳಿಸಲು ಯತ್ನ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಟ ಮಂತ್ರದ ಮೂಲಕ...
ಪ್ರಮುಖ
ಕೊರೋನಾ ಲಸಿಕೆ ಪಡೆದ ಪ್ರಧಾನಿ ಮೋದಿ
Newsics -
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕೊರೋನಾ ತಡೆ ಲಸಿಕೆ...
Home
ಮ್ಯಾನ್ಮಾರ್ ನಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: 18 ಮಂದಿ ಸಾವು
Newsics -
newsics.com
ವಾಷಿಂಗ್ಟನ್: ಮ್ಯಾನ್ಮಾರ್ ನಲ್ಲಿ ಪ್ರಜಾಪ್ರಭುತ್ವ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸೇನೆ ಗುಂಡು ಹಾರಿಸಿದೆ.
ಪ್ರತಿಭಟನೆ ಹತ್ತಿಕ್ಕಲಾಗುವುದು ಎಂದು ಘೋಷಿಸಿದ ಬೆನ್ನ ಹಿಂದೆಯೇ ಯೋಧರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.
ಯೋಧರು...