Wednesday, November 29, 2023

ಕೃಷಿ ಮಸೂದೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಪಂಜಾಬ್ ನಿರ್ಧಾರ

Follow Us

newsics.com
ಚಂಢೀಗಢ: ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದೆ.
ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ನೆಲದ ಕಾನೂನಾಗಿ ಜಾರಿಗೆ ಬಂದ ಕೂಡಲೇ ಕೋರ್ಟ್ ಮೆಟ್ಟಿಲೇರಿ ಕಠಿಣ ಶಾಸನಗಳ ವಿರುದ್ಧ ಹೋರಾಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಭಾನುವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ರೈತ ವಿರೋಧಿ, ಅಸಂವಿಧಾನಿಕ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ, ಶಿರೋಮಣಿ ಅಕಾಲಿ ದಳ ಸೇರಿದಂತೆ ಅದರ ಮೈತ್ರಿ ಪಕ್ಷಗಳನ್ನು ಕೋರ್ಟಿಗೆ ಎಳೆಯುವುದಾಗಿ ಅವರು ಹೇಳಿದ್ದಾರೆ.

ಕೃಷಿ ವಿಧೇಯಕ ವಿಚಾರದಲ್ಲಿ ವಿಪಕ್ಷಗಳಿಂದ ದಾರಿ ತಪ್ಪಿಸುವ ಯತ್ನ- ರಾಜನಾಥ್ ಸಿಂಗ್

ಕೃಷಿ ಕ್ಷೇತ್ರದ ನಿಯಂತ್ರಣವನ್ನು ನಿರ್ಭಯವಾಗಿ ಆಕ್ರಮಿಸಿಕೊಂಡಿರುವ ವಿವಾದಾತ್ಮಕ ಮತ್ತು ಕೆಟ್ಟ ಮಸೂದೆಗಳನ್ನು ಅಂಗೀಕರಿಸುವ ಹಿಂದಿನ ತಾರ್ಕಿಕತೆಯನ್ನು ಅಮರೀಂದರ್ ಪ್ರಶ್ನಿಸಿದ್ದಾರೆ. ರೈತರೊಂದಿಗೆ ನಾವಿದ್ದು, ಅವರ ಹಿತಾಸಕ್ತಿ ಕಾಪಾಡಲು ಏನೆಲ್ಲಾ ಮಾಡಬೇಕೋ ಅದೆಲ್ಲಾವನ್ನು ಮಾಡುತ್ತೇವೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

ಕೇಂದ್ರೀಯ ಪೊಲೀಸ್ ಕ್ಯಾಂಟೀನ್’ಗಳಲ್ಲಿನ್ನು ಸ್ವದೇಶಿ ವಸ್ತು ಮಾತ್ರ ಮಾರಾಟ

ಕೊರೋನಾ ಕಾಟ; ಸೆ.23ರಂದು ಕರ್ನಾಟಕ ಸೇರಿ 7 ರಾಜ್ಯಗಳ ಸಿಎಂ ಜತೆ ಮೋದಿ ಸಭೆ

ಕಟೀಲು ದೇಗುಲದ 17 ಮಂದಿಗೆ ಕೊರೋನಾ

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!