ನವದೆಹಲಿ: ಬ್ಯಾಂಕ್ ಖಾತೆ ತೆರೆಯಲು ಅಥವಾ ಖಾತೆಯನ್ನು ಮತ್ತೆ ಚಾಲ್ತಿಯಲ್ಲಿಡಲು ಧರ್ಮದ ಮಾಹಿತಿ ನೀಡಬೇಕೆಂಬ ವರದಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಇದು ಆಧಾರ ರಹಿತ ವರದಿ ಎಂದು ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.ಇಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಇದು ಆಧಾರ ರಹಿತ ವರದಿ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...
ಅತ್ಯಾಚಾರ ದೂರು ದಾಖಲಿಸಿದ ಕಿರು ತೆರೆ ನಟಿ
newsics.com
ಮುಂಬೈ: ಖ್ಯಾತ ಕಿರುತೆರೆ ನಟಿಯೊಬ್ಬರು ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈಯ ಓಶಿವಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿದೆ.
ನಟಿ ನೀಡಿರುವ ದೂರಿನ...
ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ
newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ ಸಾಹಿತ್ಯ ಲೋಕದಲ್ಲಿ 'ಎನ್ನೆಸ್ಸೆಲ್,' ಎಂದೇ ಮನೆಮಾತಾಗಿದ್ದ...
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
ಮಗನನ್ನು ಪದವಿವರೆಗೆ ಓದಿಸುವುದು ತಂದೆಯ ಕರ್ತವ್ಯ- ಸುಪ್ರೀಂ ತೀರ್ಪು
newsics.comನವದೆಹಲಿ: ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನಷ್ಟೇ ನೋಡಿಕೊಂಡರೆ ಸಾಲದು. ಆತ ತನ್ನ ಮೊದಲ ಪದವಿ ಪಡೆಯುವವರೆಗೂ ಖರ್ಚನ್ನು ನಿಭಾಯಿಸಬೇಕು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಧನಂಜಯ್ ಚಂದ್ರಚೂಡ್...
ವೇಳಾಪಟ್ಟಿ ಬದಲು; ಮೇ 4ರಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ
newsics.comನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ಇ ) ಸಿಬಿಎಸ್ಇ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 4 ರಿಂದ 10ನೇ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿವೆ.ಮೇ 14 ರಂದು...
ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕವಿದ್ದ ಕಾರು ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ
newsics.com
ಥಾಣೆ: ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರು ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ 21...
Latest News
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ...
Home
ಹಿರಿಯ ಕೃಷಿ ವಿಜ್ಞಾನಿ ಡಾ. ಎಂ.ಮಹಾದೇವಪ್ಪ ಇನ್ನಿಲ್ಲ
Newsics -
newsics.com
ಬೆಂಗಳೂರು: ಖ್ಯಾತ ಕೃಷಿ ವಿಜ್ಞಾನಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ.ಎಂ.ಮಹಾದೇವಪ್ಪ ನಿಧನಹೊಂದಿದ್ದಾರೆ. ಇಂದು ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ.
ಆರ್.ಟಿ.ಓ. ಕಚೇರಿ ಬಳಿ ಇರುವ ಪೈನ್ ವುಡ್ ಅಪಾರ್ಟ್ ಮೆಂಟ್...
Home
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
Newsics -
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...