Thursday, December 7, 2023

ಹಿರಿಯ ಪರಮಾಣು ವಿಜ್ಞಾನಿ ಶೇಖರ್‌ ಬಸು ಕೊರೋನಾಗೆ ಬಲಿ

Follow Us

newsics.com
ಕೋಲ್ಕತ್ತ: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶೇಖರ್‌ ಬಸು (68) ಅವರು ಗುರುವಾರ ಕೋರೋಣ ಸೋಂಕಿನಿಂದ ನಿಧನರಾದರು.
ಕೊರೋನಾ ಸೋಂಕಿನ ಜತೆಗೆ ಅವರು ಮೂತ್ರಪಿಂಡ ವೈಫಲ್ಯದಿಂದಲೂ ನರಳುತ್ತಿದ್ದರು ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಮೆಕಾನಿಕಲ್‌ ಎಂಜನಿಯರ್‌ ಆಗಿದ್ದ ಬಸು ಅವರು ದೇಶದ ಪರಮಾಣು ಶಕ್ತಿ ಕಾರ್ಯಕ್ರಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರು. ಅವರ ಕೊಡುಗೆಯನ್ನು ಸ್ಮರಿಸಿ ಕೇಂದ್ರ ಸರ್ಕಾರ 2014ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ದೇಶದ ಮೊದಲ ಪರಮಾಣು-ಚಾಲಿತ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಹಂತ್‌ಗೆ ಸಂಕೀರ್ಣವಾದ ರಿಯಾಕ್ಟರ್‌ ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!