Sunday, March 26, 2023

ದೆಹಲಿ ವಿಧಾನಸಭಾ ಚುನಾವಣೆ: ಕನ್ನಡಿಗರ ಮತ ಸೆಳೆಯಲು ಪ್ರಚಾರಕ್ಕಿಳಿದ ಸಂಸದರು

Follow Us

ನವದೆಹಲಿ:  ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಇದ್ದು, ಪ್ರಚಾರ ಬಿರುಸುಪಡೆದುಕೊಂಡಿದೆ. ಇದೇ ವೇಳೆ ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರ ಮತ ಗೆಲ್ಲಲು ಬಿಜೆಪಿ ಪ್ರಯತ್ನ ಮುಂದುವರಿಸಿದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ  ಆರ್ . ಕೆ. ಪುರಂ ಮೊದಲಾದ ಪ್ರದೇಶಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಇತರ ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!