Monday, October 2, 2023

ಕಠಿಣ ವಾಯು ಮಾಲಿನ್ಯ ನಿಯಂತ್ರಣದಿಂದ ಕಾರುಗಳ ಬೇಡಿಕೆ ಕುಸಿಯಲಿದೆ: ಭಾರ್ಗವ್ ಆತಂಕ

Follow Us

newsics.com

ನವದೆಹಲಿ: ಕೇಂದ್ರ ಸರ್ಕಾರ ವಾಯು ಮಾಲಿನ್ಯ ತಡೆಗಟ್ಟುವ ಸಂಬಂಧ ಕಾರುಗಳಿಗೆ ಕಠಿಣ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಿದರೆ ಮುಂದಿನ ದಿನಗಳಲ್ಲಿ ಕಾರುಗಳ ಬೇಡಿಕೆ ಕುಸಿಯಲಿದೆ ಎಂದು ಮಾರುತಿ ಸುಜುಕಿ ಸಂಸ್ಥೆಯ ಅಧ್ಯಕ್ಷ ಆರ್ ಸಿ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಕ್ರಮಗಳಿಂದಾಗಿ ಕಾರುಗಳ ಬೇಡಿಕೆ ಹೆಚ್ಚಾಗಲಿದೆ ಎಂಬುದು ಸುಳ್ಳು. ಬದಲಾಗಿ ಇಳಿಕೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ವರ್ಷ  ಪರಿಸರ ಸ್ನೇಹಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!