Thursday, December 7, 2023

ಬಿಜೆಪಿಯ ಕೇಂದ್ರೀಕೃತ ನಿರ್ಧಾರ ಸಂಸ್ಕೃತಿ ಸಂಘರ್ಷಕ್ಕೆ ಕಾರಣ: ಸುಬ್ರಹ್ಮಣ್ಯಂ ಸ್ವಾಮಿ ಟೀಕೆ

Follow Us

ನವದೆಹಲಿ:  ಪ್ರಸಕ್ತ ಎದುರಾಗಿರುವ ಬಿಕ್ಕಟ್ಟನ್ನು ಬಗೆ ಹರಿಸಲು ಸಾಧ್ಯವಿದೆ. ಆರೋಗ್ಯ ಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆಗಾಗಿ ಸಮಾಲೋಚನೆ ನಡೆಸಲು ಮುಖ್ಯಮಂತ್ರಿಗಳು ಕೂಡ ಸಿದ್ದರಾಗಿರುತ್ತಾರೆ. ಆದರೆ ಕೆಲವು ಸಂಘರ್ಷಕ್ಕೆ ಬಿಜೆಪಿ ಕೂಡ ಹೊಣೆಯಾಗಿದೆ. ಮುಖ್ಯವಾಗಿ ಏಕಪಕ್ಷೀಯ ನಿರ್ಧಾರ. ಅದರಲ್ಲೂ ಕೇಂದ್ರೀಕೃತ ನಿರ್ಧಾರದಿಂದಾಗಿ ಸಂಘರ್ಷ ಏರ್ಪಟ್ಟಿದೆ ಎಂದು ಸುಬ್ರಹ್ಮಣ್ಯಂ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಅಧ್ಯಕ್ಷರ ಬದಲಾವಣೆಯೊಂದಿಗೆ ಈ ಸಂಸ್ಕೃತಿ ಕೂಡ ಬದಲಾಗುವ ಆಶಾವಾದವನ್ನು ಸುಬ್ರಹ್ಮಣ್ಯಂ ಸ್ವಾಮಿ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...

ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ

Newsics.com ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
- Advertisement -
error: Content is protected !!