Saturday, April 1, 2023

ಪ್ರತಿಭಟನೆ ಮಾಡಿ , ಆದರೆ ರಸ್ತೆ ತಡೆ ಬೇಡ: ಶಾಹೀನ್ ಭಾಗ್ ಧರಣಿ ನಿರತರಿಗೆ ಸುಪ್ರೀಂ ಸೂಚನೆ

Follow Us

ನವದೆಹಲಿ:  ರಾಜಧಾನಿ ನವದೆಹಲಿಯಲ್ಲಿ ಎಲ್ಲರ ಗಮನ ಸೆಳೆದಿರುವ ಶಾಹೀನ್ ಭಾಗ್ ಪ್ರತಿಭಟನೆ ಕುರಿತು ಸುಪ್ರೀಂ ಕೋರ್ಟ್ ಸಂಧಾನದ ಒಲವನ್ನು ವ್ಯಕ್ತಪಡಿಸಿದೆ. ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಪ್ರತಿಭಟನೆ ಮಾಡಿ. ಇದಕ್ಕೆ ಅಭ್ಯಂತರವಿಲ್ಲ. ಆದರೆ ಪ್ರತಿಭಟನೆ ಹೆಸರಿನಲ್ಲಿ ರಸ್ತೆ ಸಂಚಾರಕ್ಕೆ ತಡೆಯಾಗಬೇಡಿ, ಎಲ್ಲರೂ ರಸ್ತೆಯಲ್ಲಿ  ಪ್ರತಿಭಟನೆ  ಆರಂಭಿಸಿದರೆ ಪರಿಸ್ಥಿತಿ ಎನಾಗಲಿದೆ ಎಂದು ಸರ್ವೋಚ್ಚ ನ್ಯಾಯಾಲಯ  ಪ್ರಶ್ನಿಸಿದೆ. ಈ ಕುರಿತು ಶಾಹೀನ್ ಭಾಗ್ ಪ್ರತಿಭಟನಾ ನಿರತರೊಂದಿಗೆ ಸಂಧಾನ ನಡೆಸುವಂತೆ ಹಿರಿಯ ನ್ಯಾಯವಾದಿ ಸಂಜಯ ಹೆಗಡೆ ಅವರಿಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!