Wednesday, September 27, 2023

ಅಯ್ಯಪ್ಪ ಸ್ವಾಮಿಯ ಆಭರಣಗಳು ಯಾಕೆ ಪಂದಳಂ ರಾಜಮನೆತನದ ಬಳಿ ಇಡಬೇಕು : ಸುಪ್ರೀಂ ಕೋರ್ಟ್ ಪ್ರಶ್ನೆ

Follow Us

ನವದೆಹಲಿ:  ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪವಿತ್ರ ಚಿನ್ನಾಭರಣಗಳನ್ನು ಯಾಕಾಗಿ ಪಂದಳಂ ರಾಜಮನೆತನದವರ ಬಳಿ ಇಡುತ್ತಿದ್ದೀರಿ..ರಾಜ್ಯ ಸರ್ಕಾರ ಇದರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲವೇ . ಇದು ಸುಪ್ರೀಂ ಕೋರ್ಟ್ ಕೇಳಿರುವ ಪ್ರಶ್ನೆ. ತಿರುವಾಭರಣ ಎಂದೇ ಪ್ರಸಿದ್ದಿಯಾಗಿರುವ ಅಯ್ಯಪ್ಪ ಸ್ವಾಮಿಗೆ ಸೇರಿದ ಚಿನ್ನಾಭರಣಗಳನ್ನು ಇದುವೆರೆಗೂ ಪಂದಳಂ ರಾಜ ಕುಟುಂಬ ರಕ್ಷಿಸುತ್ತಿದೆ. ಶಬರಿಮಲೆ  ಮಕರ  ಜ್ಯೋತಿ ಸಂದರ್ಭದಲ್ಲಿ ಈ ಆಭರಣಗಳನ್ನು ಅಯ್ಯಪ್ಪ ಸ್ವಾಮಿಗೆ ಅಲಂಕರಿಸಿದ ಬಳಿಕ ಮಹಾ ಪೂಜೆ ನೆರವೇರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗರುಡ ದೇವಸ್ಥಾನಕ್ಕೆ ಸುತ್ತು ಬರುತ್ತದೆ ಮತ್ತು ಪವಿತ್ರ ಮಕರ ಜ್ಯೋತಿಯ ದರ್ಶನವಾಗುತ್ತದೆ H,X}�U�

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!