ನವದೆಹಲಿ: ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದಗೆ ಅಲಹಾಬಾದ್ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಸ್ವಾಮಿ ಚಿನ್ಮಯಾನಂದ ಜೈಲು ಪಾಲಾಗಿದ್ದರು.
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1 ರಿಂದ ಅಗ್ನಿವೀರರ ಮೊದಲ ಬ್ಯಾಚ್ಗಾಗಿ ನೇಮಕಾತಿ...
newsics.com
ಮುಂಬೈ: ಮಂಗಳವಾರ ಗುಜರಾತ್ನ ಕಾಂಡ್ಲಾದಿಂದ ಬರುತ್ತಿದ್ದ ಸ್ಪೈಸ್ಜೆಟ್ ವಿಮಾನದ ವಿಂಡ್ಶೀಲ್ಡ್ನ ಹೊರ ಫಲಕವು ಮಧ್ಯದಲ್ಲಿ ಬಿರುಕು ಬಿಟ್ಟಿದ್ದರೂ ಸುರಕ್ಷಿತವಾಗಿ ಮುಂಬೈಯಲ್ಲಿ ಇಳಿದಿದೆ.
ಜುಲೈ 5, 2022 ರಂದು, ಸ್ಪೈಸ್ಜೆಟ್ Q400 ವಿಮಾನವು SG 3324...
newsics.com
ಮಹಾರಾಷ್ಟ್ರ : ಪ್ರೇಮಿಗಳಿಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಯುವಕ ಹೃದಯಾಘಾತದಲ್ಲಿ ಮೃತಪಟ್ಟ ವಿಚಿತ್ರ ಘಟನೆಯು ಮಹಾರಾಷ್ಟ್ರದ ನಾಗ್ಪುರದ ಸಾವೋನೆರ್ ಲಾಡ್ಜ್ನಲ್ಲಿ ಸಂಭವಿಸಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ 28 ವರ್ಷದ ಅಜಯ್ ಪರ್ಟೆಕಿ ಮೃತಪಟ್ಟ ವ್ಯಕ್ತಿ....
newsics.com
ಉತ್ತರ ಪ್ರದೇಶ: ಮಾನವ ಮತ್ತು ಪ್ರಾಣಿ ಸಂಘರ್ಷದ ಸರಣಿ ಪ್ರಕರಣಗಳ ಹಿನ್ನೆಲೆ ಗಂಡು ಮತ್ತು ಹೆಣ್ಣು ಹುಲಿಯನ್ನು ಕಟರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಬಂಧಿಸಲಾಗಿದ್ದು, ಗಂಡು ಹುಲಿ ಮಾನವರಿಗೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ ಎಂದು...
newsics.com
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ.
ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...
newsics.com
ನವದೆಹಲಿ: ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...