Monday, October 2, 2023

ಸಾಕ್ಷಿ ಹೇಳಲು ಕೋರ್ಟ್ ಆಗಮಿಸಿದ ದೇವರ ಮೂರ್ತಿ

Follow Us

ಮುಂಬೈ: ದೇಗುಲದ ಮೂರ್ತಿ ಕಳವು ಪ್ರಕರಣದಲ್ಲಿ ಸಾಕ್ಷಿ ಹೇಳಲು ಖುದ್ದು ಗರ್ಭಗುಡಿಯಲ್ಲಿರುವ ಮೂರ್ತಿಯೇ ನ್ಯಾಯಾಲಯಕ್ಕೆ ಆಗಮಿಸಿದೆ.

11 ವರ್ಷಗಳ ಹಿಂದೆ ಪೃಥ್ವಿಪುರ್ ಫೋರ್ಟ್ ಬಳಿಯ ಬಂಕೇ ಬಿಹಾರಿ ದೇಗುಲದ ಮೂರ್ತಿಗಳ ಕಳವು ಪ್ರಕರಣದ ವಿಚಾರಣೆ ವೇಳೆ ಮಧ್ಯಪ್ರದೇಶದ ನಿವಾರಿ ನ್ಯಾಯಾಲಯಕ್ಕೆ ಕೃಷ್ಣ ಮತ್ತು ರಾಧೆಯ ಮೂರ್ತಿಗಳನ್ನು ಹಾಜರುಪಡಿಸಲಾಗಿತ್ತು. ಅವುಗಳನ್ನು ಗುರುತಿಸಿದ ನಂತರ ಗರ್ಭಗುಡಿಗೆ ಮರಳಿಸುವಂತೆ ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದ ನಾಲ್ಕು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!