Sunday, October 1, 2023

ಸಾಲ ಕೇಳಲೆಂದು ಬ್ಯಾಂಕ್ ಗೆ ಹೋಗುತ್ತಿದ್ದವ ಈಗ ಕೋಟ್ಯಧಿಪತಿ!

Follow Us

ಕಣ್ಣೂರು: ತನ್ನ ಹಳೆಯ ಸಾಲಗಳನ್ನು ತೀರಿಸುವುದಕ್ಕಾಗಿ ಸಾಲ ಕೇಳಲು ಬ್ಯಾಂಕ್ ಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ 12 ಕೋಟಿ ರೂ. ಲಾಟರಿ ಬಹುಮಾನ ಸಿಕ್ಕಿದೆ.
ರಬ್ಬರ್ ಟ್ಯಾಪಿಂಗ್ ವೃತ್ತಿಯ ಕೇರಳ ಕಣ್ಣೂರಿನ ರಾಜನ್ ಈಗ ಕೋಟ್ಯಧಿಪತಿ.
12 ಕೋಟಿ ರೂ. ಗೆದ್ದ ಸಂತಸದಲ್ಲಿರುವ ರಾಜನ್ ಅವರು ಸಾಲಗಳನ್ನು ತೀರಿಸಬಹುದು ಎಂದು ನಿಟ್ಟುಸಿರುಬಿಟ್ಟಿದ್ದು, ತನ್ನ ಪುತ್ರಿಗೆ ಶಿಕ್ಷಣ ಕೊಡಿಸುವ ಕನಸಿದೆ ಎಂದಿದ್ದಾರೆ.
ನಿಯಮಗಳ ಪ್ರಕಾರ, ರಾಜನ್ ತೆರಿಗೆ ಮತ್ತು ಏಜೆನ್ಸಿ ಕಮಿಷನ್ ಕಡಿತಗೊಂಡ ನಂತರ 7.2 ಕೋಟಿ ರೂ. ಸಿಗಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!