Monday, October 2, 2023

ಇದು ಜಾತಕ ನೋಡಿ ಪ್ರವೇಶ ಕೊಡುವ ಶಾಲೆ!

Follow Us

ಅಹಮದಾಬಾದ್: ಈ ಶಾಲೆ ಸೇರಲು ಪ್ರವೇಶ ಪರೀಕ್ಷೆ ಬರೆಯಬೇಕಾಗಿಲ್ಲ. ಜಾತಕ ತೋರಿಸಿದರೆ ಸಾಕು.

ಇದು ಗುಜರಾತಿನ ಅಹಮದಾಬಾದ್ ಸಮೀಪದ ಸಾಬರಮತಿಯಲ್ಲಿರುವ ಹೇಮಚಂದ್ರಾಚಾರ್ಯ ಸಂಸ್ಕೃತ ಪಾಠಶಾಲೆ. ಜಾತಕ ನೋಡಿ ಪ್ರವೇಶ ಕೊಡುವುದು ಹಿಂದಿನಿಂದಲೂ ರೂಢಿಯಲ್ಲಿದೆ.
ಈ ಪಾಠಶಾಲೆಯಲ್ಲಿ ಜ್ಯೋತಿಷ, ಆಯುರ್ವೇದ, ಭಾಷೆ, ವ್ಯಾಕರಣ, ಗಣಿತ, ವೇದ ಗಣಿತ, ಯೋಗ, ಅಥ್ಲೆಟಿಕ್ಸ್, ಮ್ಯೂಸಿಕ್, ಕಲೆ, ಕುದುರೆ ಸವಾರಿ, ಕಾನೂನು, ವಾಸ್ತು ಮುಂತಾದ ವಿಷಯಗಳ ಅಧ್ಯಯನಕ್ಕೆ ಅವಕಾಶವಿದೆ.

ತುಷಾರ್ ತಲವಾಟ್ ಎಂಬ ವಿದ್ಯಾರ್ಥಿ ವೇದಗಣಿತದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿದ ಬಳಿಕ ಈ ಶಾಲೆಗೆ ಅಂತಾರಾಷ್ಟ್ರೀಯಮಟ್ಟದ ಮಾನ್ಯತೆ ಸಿಕ್ಕಿದೆ. ಇಲ್ಲಿ ಕಲಿಯುವ ಮಕ್ಕಳನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಎನ್ಐಒಎಸ್) ಮೂಲಕ ಪರೀಕ್ಷೆ ಬರೆಸಲಾಗುತ್ತದೆ.

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!