ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳ ವಿರುದ್ಧ ಹೊಸದಾಗಿ ಡೆತ್ ವಾರಂಟ್ ಜಾರಿಗೊಳಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ಬೆನ್ನಲ್ಲೇ ಅವರನ್ನು ನೇಣಿಗೇರಿಸುವ ದಿನಾಂಕ ಪ್ರಕಟಿಸುವಂತೆ ಜೈಲಾಧಿಕಾರಿಗಳು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ, ಜೂನ್ 1ರಿಂದ ಜಾರಿ
newsics.com
ನವದೆಹಲಿ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ.
ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ.
ಸೆಪ್ಟೆಂಬರ್ಗೆ...
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
ವಿಜಯೇಂದ್ರಗೆ ಟಿಕೆಟ್ ಕೈತಪ್ಪಿರುವುದಕ್ಕೆ ವಿಶೇಷ ಅರ್ಥ ಬೇಡ: ಬಿಎಸ್ವೈ
newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ...
ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ
newsics.com
ನವದೆಹಲಿ: ಮೇ 16ರಂದೇ ಕಾಂಗ್ರೆಸ್ ತೊರೆದಿರುವುದಾಗಿ ಸ್ಪಷ್ಟಪಡಿಸಿರುವ ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್, ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಅವರ ಬೆನ್ನಿಗೆ...
ಎರಡನೇ ಬಾರಿಯೂ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ
newsics.com
ಹೈದರಾಬಾದ್: ಈ ಬಾರಿಯೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಭೇಟಿಯನ್ನು ತಪ್ಪಿಸಿಕೊಂಡು, ಟೀಕೆಗೆ ಗುರಿಯಾಗಿದ್ದಾರೆ.
ಕೇವಲ ನಾಲ್ಕು ತಿಂಗಳೊಳಗೆ ಎರಡನೇ ಬಾರಿ ಮೋದಿ ಅವರ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ. ಸಿಎಂ ಚಂದ್ರಶೇಖರ್...
ಎನ್ಕೌಂಟರ್ನಲ್ಲಿ ಮೂವರು ಪಾಕ್ ಉಗ್ರರ ಹತ್ಯೆ
newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ...
ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣ : 17 ಮಂದಿ ಸಾವು
newsics.com
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 17 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ...
ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ
newsics.com
ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್ ಕುಮಾರ್...
Latest News
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು...
Home
ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ
newsics.com
ಚಿಕ್ಕಮಗಳೂರು: ಮಗನ ಪಬ್ ಜಿ ಆಟಕ್ಕೆ, ತಾಯಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಗಿರಿಶ್ರೇಣಿಯ ಅಗಲಖಾನ್ ಎಸ್ಟೇಟ್ ನಲ್ಲಿ ನಡೆದಿದೆ.
ಇಮ್ತಿಯಾಜ್ ಮತ್ತು ಮೈಮುನ್ನಾ ದಂಪತಿ ಕುಟುಂಬ ಎರಡು ವರ್ಷದಿಂದ ಎಸ್ಟೇಟ್ ನ ಕೂಲಿ ಲೈನ್...
Home
ರಾಜ್ಯದಲ್ಲಿಂದು 208 ಕೋವಿಡ್ ಪ್ರಕರಣ ಪತ್ತೆ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,978 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...