ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ದೇವಸ್ಥಾನ ತಿರುಪತಿ ತಿಮ್ಮಪ್ಪನ ದಿನದ ಆದಾಯ ಎಷ್ಟು ಎಂಬ ಕಲ್ಪನೆ ನಿಮ್ಮಗಿದೆಯೇ. ಇಲ್ಲಿದೆ ಉತ್ತರ. ತಿರುಪತಿ ತಿಮ್ಮಪ್ಪನ ದಿನದ ಆದಾಯ ಮೂರು ಕೋಟಿ 18 ಲಕ್ಷ ರೂಪಾಯಿ. 2019 ಜನವರಿ 1ರಿಂದ ಡಿಸೆಂಬರ್ 31ರ ವರೆಗೆ ಸಂಗ್ರಹವಾದ ಹುಂಡಿ ಆದಾಯದ ಆಧಾರದಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಒಂದು ವರ್ಷದ ಅವಧಿಯಲ್ಲಿ ಬರೋಬರಿ 1161. 74 ಕೋಟಿ ರೂಪಾಯಿ ಆದಾಯ ಬಂದಿದೆ. ಇದು ಕೇವಲ ಹುಂಡಿಯಲ್ಲಿ ಸಂಗ್ರಹವಾದ ಹಣ. ಇತರ ಮೂಲಗಳಿಂದ ಬಂದ ಆದಾಯ ಇದರಲ್ಲಿ ಸೇರಿಲ್ಲ. ಬ್ಯಾಂಕ್ ಗಳಲ್ಲಿ ಇರಿಸಲಾಗಿರುವ ಠೇವಣಿಗೆ ಬಡ್ಡಿ ರೂಪದಲ್ಲಿ 857 ಕೋಟಿ ರೂಪಾಯಿ ಲಭಿಸಿದೆ
ಮತ್ತಷ್ಟು ಸುದ್ದಿಗಳು
ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ
newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1 ರಿಂದ ಅಗ್ನಿವೀರರ ಮೊದಲ ಬ್ಯಾಚ್ಗಾಗಿ ನೇಮಕಾತಿ...
ವಿಂಡ್ಶೀಲ್ಡ್ ಬಿರುಕು ಬಿಟ್ಟ ನಂತರವೂ ಸುರಕ್ಷಿತವಾಗಿ ಮುಂಬೈ ತಲುಪಿದ ಸ್ಪೈಸ್ಜೆಟ್ ವಿಮಾನ
newsics.com
ಮುಂಬೈ: ಮಂಗಳವಾರ ಗುಜರಾತ್ನ ಕಾಂಡ್ಲಾದಿಂದ ಬರುತ್ತಿದ್ದ ಸ್ಪೈಸ್ಜೆಟ್ ವಿಮಾನದ ವಿಂಡ್ಶೀಲ್ಡ್ನ ಹೊರ ಫಲಕವು ಮಧ್ಯದಲ್ಲಿ ಬಿರುಕು ಬಿಟ್ಟಿದ್ದರೂ ಸುರಕ್ಷಿತವಾಗಿ ಮುಂಬೈಯಲ್ಲಿ ಇಳಿದಿದೆ.
ಜುಲೈ 5, 2022 ರಂದು, ಸ್ಪೈಸ್ಜೆಟ್ Q400 ವಿಮಾನವು SG 3324...
ಪ್ರಿಯತಮೆ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು
newsics.com
ಮಹಾರಾಷ್ಟ್ರ : ಪ್ರೇಮಿಗಳಿಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಯುವಕ ಹೃದಯಾಘಾತದಲ್ಲಿ ಮೃತಪಟ್ಟ ವಿಚಿತ್ರ ಘಟನೆಯು ಮಹಾರಾಷ್ಟ್ರದ ನಾಗ್ಪುರದ ಸಾವೋನೆರ್ ಲಾಡ್ಜ್ನಲ್ಲಿ ಸಂಭವಿಸಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ 28 ವರ್ಷದ ಅಜಯ್ ಪರ್ಟೆಕಿ ಮೃತಪಟ್ಟ ವ್ಯಕ್ತಿ....
ಗಂಡು ಹುಲಿ ಆಕ್ರಮಣಕಾರಿಯಲ್ಲ ಎಂದ ತಜ್ಞರು, ಸೆರೆ ಹಿಡಿದಿದ್ದ ವ್ಯಾಘ್ರನನ್ನು ಬಿಟ್ಟ ಸಿಬ್ಬಂದಿ!
newsics.com
ಉತ್ತರ ಪ್ರದೇಶ: ಮಾನವ ಮತ್ತು ಪ್ರಾಣಿ ಸಂಘರ್ಷದ ಸರಣಿ ಪ್ರಕರಣಗಳ ಹಿನ್ನೆಲೆ ಗಂಡು ಮತ್ತು ಹೆಣ್ಣು ಹುಲಿಯನ್ನು ಕಟರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಬಂಧಿಸಲಾಗಿದ್ದು, ಗಂಡು ಹುಲಿ ಮಾನವರಿಗೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ ಎಂದು...
ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ
newsics.com
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ.
ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...
ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್
newsics.com
ನವದೆಹಲಿ: ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
vertical
Latest News
ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...
Home
ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
Home
ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ
Newsics -
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...