Monday, October 2, 2023

ಕಾರ್ಖಾನೆಯಲ್ಲಿ ಕಾದ ಕಬ್ಬಿಣದ ದ್ರವ ಬಿದ್ದು ಪ್ರಾಣಬಿಟ್ಟ ಇಬ್ಬರು ಕಾರ್ಮಿಕರು

Follow Us

newsics.com

ಪಶ್ಚಿಮ ಬಂಗಾಳ: ಕಾರ್ಖಾನೆಯಲ್ಲಿ ಕಾದ ಕಬ್ಬಿಣದ ದ್ರವ ಬಿದ್ದು ಇಬ್ಬರು ಕಾರ್ಮಿಕರ ದಾರುಣ ಸಾವನ್ನಪ್ಪಿರುವ ಘಟನೆ  ಪಶ್ಚಿಮ ಬಂಗಾಳದ ಬಂಕುರಾ​ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಮಹಮ್ಮದ್ ಅಜೀಜ್ (40) ಮತ್ತು ರಮೇಶ್ ಕುಮಾರ್ (38) ಎಂದು ಗುರುತಿಸಲಾಗಿದೆ.  ಸುಮಾರು 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ನಡೆದಿದೆ.

ಬೋರ್ಜೋರಾದ ಘುತ್‌ಫುಟಿಯಾದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬಾಯ್ತ‌ ಸ್ಫೋಟಗೊಂಡ ಪರಿಣಾಮ ಕಾದ ಕಬ್ಬಿಣದ ದ್ರವ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಇದರಿಂದ 15 ಕಾರ್ಮಿಕರು ಸುಟ್ಟಗಾಯಗಳಿಂದ ಬಳಳುತ್ತಿದ್ದರು. ಇವರಲ್ಲಿ ತೀವ್ರವಾಗಿ ಗಾಯಗೊಂಡ 14 ಕಾರ್ಮಿಕರನ್ನು ದುರ್ಗಾಪುರದ ಬಿಧಾನ್ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.

21 ಸಾವಿರ ಸರ್ಕಾರಿ ನೌಕರರ ಬಳಿ ಇದೆ ಬಿಪಿಎಲ್ ಕಾರ್ಡ್; 11 ಕೋಟಿ ದಂಡ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!