Thursday, December 7, 2023

ಕೊರೋನಾ ವೈರಾಣುಗೆ ನಿತ್ಯಾನಂದ ಚಿಕಿತ್ಸೆ!

Follow Us

ಬೆಂಗಳೂರು: ವಿಶ್ವದಾದ್ಯಂತ ಆತಂಕ ಹುಟ್ಟಿಸಿರುವ ಮಾರಣಾಂತಿಕ ಕೊರೋನಾ ವೈರಾಣು ಸೊಂಕಿಗೆ ಸ್ವಯಂಘೋಷಿತ ನಿತ್ಯಾನಂದ ಸ್ವಾಮೀಜಿ ಚಿಕಿತ್ಸೆ ಕಂಡುಹಿಡಿದಿದ್ದಾರಂತೆ!

ಈ ಹಿಂದೆ ತಾವು ಪ್ರಾಣಿಗಳೊಂದಿಗೆ ಸಂಭಾಷಣೆ ನಡೆಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ನಿತ್ಯಾನಂದ ಸ್ವಾಮೀಜಿ, ಈಗ ಫೆ. 7 ರಿಂದ ಎರಡು ದಿನಗಳ ಸುದೀರ್ಘ ಮಂತ್ರಘೋಷದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಿಂದ ವೈರಾಣು ಹರಡುವುದನ್ನು ನಿಯಂತ್ರಿಸಬಹುದು ಎಂದು ಕೆಲ ವೆಬ್ ಸೈಟ್ ಗಳು ಪ್ರಸಾರ ಮಾಡಿದೆ.  

ಆದರೆ, ಇಲ್ಲಿಯವರೆಗೆ ಕೊರೋನಾ ಸೋಂಕಿಗೆ ಔಷಧಿ ಕಂಡುಹಿಡಿದಿಲ್ಲ. ಆದ್ದರಿಂದ ಇಂತಹ ವದಂತಿಗಳನ್ನು ನಂಬಬಾರದು ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!