Saturday, June 10, 2023

ಮಲಗಿದ್ದ ಸಿಂಹವನ್ನು ಬಡಿದೆಬ್ಬಿಸಿದ ವೀರ ಕೇಸರಿ: ದೇಶಾದ್ಯಂತ ವಿವೇಕಾನಂದ ಜಯಂತಿ ಆಚರಣೆ

Follow Us

ನವದೆಹಲಿ: ಆತ್ಮ ವಿಶ್ವಾಸವನ್ನು ಕಳೆದುಕೊಂಡು ಜೀವ ಕಳೆ ಮರೆಯಾಗಿ ಮಲಗಿದ್ದ ಭಾರತದ ಸಮಾಜದ ಆತ್ಮ ಶಕ್ತಿಯನ್ನು ಬಡಿದೆಬ್ಬಿಸಿದ ವೀರ ಸನ್ಯಾಸಿನಿ ವಿವೇಕಾನಂದ ಅವರ ಹುಟ್ಟು ಹಬ್ಬ ದಿನವಾದ ಇಂದು ರಾಷ್ಟ್ರ ಅವರಿಗೆ ಭಾವಪೂರ್ಣ ನಮನ ಸಲ್ಲಿಸಿತು. ವಿವೇಕಾನಂದ ಅವರು ಅಮೆರಿಕದ ಧರ್ಮ  ಸಂಸತ್ ನಲ್ಲಿ ಮಾಡಿದ ಭಾಷಣ ಅವರಿಗೆ ವಿಶ್ವ ಖ್ಯಾತಿ ತಂದೊಡ್ಡಿತ್ತು. ವೀರ ಸನ್ಯಾಸಿನಿಯ ಬದುಕು ನಡೆಸಿದ್ದ ವಿವೇಕಾನಂದ ಅವರು ವರ್ತಮಾನದ ಸಮಸ್ಯೆಗಳನ್ನು ಪರಿಹರಿಸುವತ್ತ  ಅಷ್ಟೇ ತಾರ್ಕಿಕ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಭಾರತೀಯರ ಬಗ್ಗೆ, ಭಾರತದ ಸಂಸ್ಕೃತಿ ಬಗ್ಗೆ ವಿದೇಶಿಯರು ಹೊಂದಿದ್ದ ಕೀಳರಿಮೆಯನ್ನು ತೊಡೆದು ಹಾಕುವಲ್ಲಿ ವಿವೇಕಾನಂದ ಅವರ ಕೊ಼ಡುಗೆ ಅತ್ಯಂತ ಮಹತ್ವಪೂರ್ಣವಾಗಿದೆ. ವಿವೇಕಾನಂದ ಜಯಂತಿಯನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!