Saturday, June 10, 2023

ಐಪಿಎಲ್ ಬೆಟ್ಟಿಂಗ್; ಯುವಕನ ಹತ್ಯೆ

Follow Us

newsics.com

ಮದ್ದೂರು:   ಐಪಿಎಲ್​  ಬೆಟ್ಟಿಂಗ್​ ಹಃಣ ನೀಡುವ ಸಂಬಂಧ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಣ ಗೆದ್ದ ಯುವಕನನ್ನು ಸೌದೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಬೊಆರಪುರ ಸಮೀಪ ಇರುವ ವಿ.ಸಿ.ನಾಲೆ ಬಳಿ ನಡೆದಿದೆ.

ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮದ ಪುನೀತ್​(28) ಬೆಟ್ಟಿಂಗ್ ಗೀಳಿಗೆ ಬಲಿಯಾದ ಯುವಕ. ಐಪಿಎಲ್​ ಶುರುವಾದಾಗಿನಿಂದಲೂ ಪುನೀತ್​ ಬೆಟ್ಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದು ಹಣ ಕಟ್ಟಿ ಗೆಲುವು ಕಂಡಿದ್ದರು.

ಪುನೀತ್​ ತಾವು ಗೆದ್ದ ಹಣ ನೀಡುವಂತೆ ಬೋರಾಪುರದ ಶರತ್​ ಹಅಗು ಮಂಜು ಬಳಿ ಕೇಳಿಕೊಂಡಿದ್ದಾರೆ. ಈ ವೇಳೆ ಯುವಕರ ಗುಂಪು ತಾವು ವಿ.ಸಿ.ನಾಲೆ ಬಳಿ ಇದ್ದು ಅಲ್ಲಿಗೆ ಬರುವಂತೆ ಪುನೀತ್​ಗೆ ಸೂಚಿಸಿದ್ದಾರೆ. ಸ್ಥಳಕ್ಕೆ ತೆರಳಿದ ಪುನೀತ್​ ತಮ್ಮ ಹಣ ನೀಡುವಂತೆ ಯುವಕರ ಗುಂಪಿಗೆ ಹೇಳಿದ್ದಾರೆ. ಈ ವಿಚಾರವಾಗಿ ಗಲಾಟೆಯಾಗಿ  ಸೌದೆಯಿಂದ ಯುವಕರ ತಂಡ ಪುನೀತ್​ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.  ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

73% ಮಹಿಳೆಯರು ಋತುಚಕ್ರದ ರಜೆ ಬಯಸುತ್ತಾರೆ

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!