ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ಅವರ ನೆನಪು ಮಾಡಿಕೊಂಡಿದೆ. ಟ್ವಿಟರ್ ನಲ್ಲಿ ಸಂದೇಶ ಪ್ರಕಟಿಸಿರುವ ಕಾಂಗ್ರಸ್, ಅನಂತಮೂರ್ತಿ ಅವರ ಸಾಹಿತ್ಯ ಕೊಡುಗೆಯ ಬಗ್ಗೆ ಪ್ರಸ್ತಾಪಿಸಿದೆ. ಸಾಹಿತಿಗಳ ಬಗ್ಗೆ ಕಾಂಗ್ರೆಸ್ ಅಪರೂಪಕ್ಕೆ ಟ್ವಿಟರ್ ನಲ್ಲಿ ಪ್ರಸ್ತಾಪಮಾಡುತ್ತಿದೆ.
ಮತ್ತಷ್ಟು ಸುದ್ದಿಗಳು
ಹಿರಿಯ ಕೃಷಿ ವಿಜ್ಞಾನಿ ಡಾ. ಎಂ.ಮಹಾದೇವಪ್ಪ ಇನ್ನಿಲ್ಲ
newsics.com
ಬೆಂಗಳೂರು: ಖ್ಯಾತ ಕೃಷಿ ವಿಜ್ಞಾನಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ.ಎಂ.ಮಹಾದೇವಪ್ಪ ನಿಧನಹೊಂದಿದ್ದಾರೆ. ಇಂದು ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ.
ಆರ್.ಟಿ.ಓ. ಕಚೇರಿ ಬಳಿ ಇರುವ ಪೈನ್ ವುಡ್ ಅಪಾರ್ಟ್ ಮೆಂಟ್...
ಬೆಂಗಳೂರಿನಲ್ಲಿ ಒಂದೇ ಶಾಲೆಯ 10 ಮಂದಿಗೆ ಕೊರೋನಾ ಸೋಂಕು
newsics.com
ಬೆಂಗಳೂರು: ನಗರದಲ್ಲಿ ಕೊರೋನಾ ಮತ್ತೆ ಅಬ್ಬರಿಸುತ್ತಿದೆ. ಕೆ. ಆರ್ .ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಾರಾಯಣಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ 10 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಏಳು ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಲ್ಲಿ...
ರಾಜ್ಯದಲ್ಲಿ 677 ಜನರಿಗೆ ಸೋಂಕು; ನಾಲ್ವರ ಸಾವು
newsics.comಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ(ಮಾ.5) ಹೊಸದಾಗಿ 677 ಜನರಿಗೆ ಕೊರೋನಾ ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯು 12,354 ಕ್ಕೇರಿದೆ. 427...
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್
newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ...
ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಅನುಪಮಾ ಸೇವಾ ಪ್ರಶಸ್ತಿ
newsics.com ಬೆಂಗಳೂರು: ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಪ್ರಸಕ್ತ ಸಾಲಿನ ಅನುಪಮಾ ಸೇವಾ ಪ್ರಶಸ್ತಿ ಲಭಿಸಿದೆ.ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಈ ಪುರಸ್ಕೃತ 39 ಶಿಕ್ಷಕಿಯರಿಗೆ ಮಾ.8ರಂದು ಬೆಂಗಳೂರಿನ...
ತಾನು ಕೊರೋನಾ ಸೋಂಕಿತನೆಂದ ವಿಮಾನ ಪ್ರಯಾಣಿಕ; ಆತಂಕ, ಗೊಂದಲ
newsics.com ನವದೆಹಲಿ: ತಾನು ಕೋವಿಡ್ -19 ರೋಗಿಯೆಂದು ಹೇಳಿ ವಿಮಾನ ಪ್ರಯಾಣಿಕರೊಬ್ಬರು ಆತಂಕ ಸೃಷ್ಟಿಸಿದ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ದೆಹಲಿಯಿಂದ ಪುಣೆಗೆ ಹೊರಡುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ...
ರಾಸಲೀಲೆ ಸಿಡಿ ಪ್ರಸಾರಕ್ಕೆ ಕೋರ್ಟ್ ತಡೆ
newsics.com ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ.ಸಿಡಿ ಬಹಿರಂಗವಾಗಿ ನಾಲ್ಕು ದಿನಗಳ ಬಳಿಕ...
ಕಳಸ ಮೂಲದ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ
newsics.com ಮಂಗಳೂರು(ದಕ್ಷಿಣ ಕನ್ನಡ): ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಶ್ರೇಯಾ ರೈ (ಸೌಮ್ಯ ರೈ) ಶುಕ್ರವಾರ (ಮಾ.5) ಕೋವಿಡ್–19 ಸೋಂಕಿಗೆ ಬಲಿಯಾಗಿದ್ದಾರೆ.ದುಬೈನಲ್ಲಿ ವಾಸವಾಗಿದ್ದ ಶ್ರೇಯಾ ರೈ 7 ತಿಂಗಳ...
Latest News
ಒಂದೇ ದಿನ 18327ಮಂದಿಗೆ ಕೊರೋನಾ ಸೋಂಕು, 108 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,327 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,11,92,088,...
ಪ್ರಮುಖ
ಬಿಜೆಪಿ ನಾಯಕರ ಮೇಲೆ ಹಲ್ಲೆ ಆರೋಪ: ಶಾಸಕ ಸಂಗಮೇಶ್ ಪುತ್ರ ಬಂಧನ
Newsics -
newsics.com
ಶಿವಮೊಗ್ಗ: ಕಬ್ಬಡಿ ಪಂದ್ಯದ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ನಾಯಕರು ನೀಡಿರುವ ಹಲ್ಲೆ ದೂರಿಗೆ ಸಂಬಂಧಿಸಿದಂತೆ ಪೊಲೀಸರು...
ಪ್ರಮುಖ
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
Newsics -
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...