Monday, December 11, 2023

ಇಂದು ರಾಜ್ಯ ಬಜೆಟ್ ಪೂರ್ವ ಭಾವಿ ಸಭೆ

Follow Us

ಬೆಂಗಳೂರು: ಮಾರ್ಚ್ 5ರಂದು ಮಂಡನೆಯಾಗಲಿರುವ ರಾಜ್ಯ ಮುಂಗಡ ಪತ್ರಕ್ಕೆ ಸಿದ್ದತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿವಿಧ ಇಲಾಖಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಲಿದ್ದಾರೆ. ಮುಖ್ಯವಾಗಿ ವಾಣಿಜ್ಯ. ಅಬಕಾರಿ ಮತ್ತು ಸಾರಿಗೆ ಇಲಾಖೆ ಮುಖ್ಯಸ್ಥರ ಜೊತೆ ಚರ್ಚೆ ನಡೆಸಲಿದ್ದಾರೆ. ಭೀಕರ ಪ್ರವಾಹ ರಾಜ್ಯದ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಸಂಪನ್ಮೂಲ ಕ್ರೋಢಿಕರಣ ಪ್ರಮುಖ ಸವಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

newsics.com ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು,   ಉತ್ತರಪ್ರದೇಶದ...

3 ದಿನ ವರ್ಚುಯಲ್ ಕಾಲ್: ಉದ್ಯಮಿಗೆ 1.98 ಕೋಟಿ ರೂ. ಪಂಗನಾಮ ಹಾಕಿದ ವಂಚಕರು!

newsics.com ಬೆಂಗಳೂರು: 3 ದಿನಗಳ ಕಾಲ ವರ್ಚುಯಲ್ ಕರೆ ಮಾಡಿದ ಸೈಬರ್ ವಂಚಕರು, 46 ವರ್ಷದ ಉದ್ಯಮಿಯೊಬ್ಬರಿಗೆ 1.98 ಕೋಟಿ ರೂಪಾಯಿ ವಂಚಿಸಿದ್ದಾರೆ. ಮುಂಬೈ ಕ್ರೈಂ ಬ್ರಾಂಚಿನ ಅಧಿಕಾರಿಗಳಂತೆ ನಟಿಸಿ ಉದ್ಯಮಿ ಮನೀಶ್ ಅವರನ್ನು ಬಲೆಗೆ...

84 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ತೋಟ ಕಾಯುವ ಹಮಾಲಿಗೆ ಧಾರೆ ಎರೆಯಲು ನಿರ್ಧರಿಸಿದ ಶ್ರೀಮಂತ!

newsics.com ಫ್ರಾನ್ಸ್: ಫ್ರಾನ್ಸ್ ದೇಶದ ಶ್ರೀಮಂತ 80 ವರ್ಷದ ನಿಕೋಲಾಸ್ ಪ್ಯೂಕ್ ಅವರು ತಮ್ಮ ಎಲ್ಲಾ ಸಂಪತ್ತನ್ನು ತೋಟದ ಹಮಾಲಿಗೆ ಬರೆದಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ಯೂಕ್ ಅವರ ಆಸ್ತಿಯ ವಾರಸುದಾರ ಆಗುತ್ತಿರುವ ಹಮಾಲಿಯ ವಯಸ್ಸು...
- Advertisement -
error: Content is protected !!