ಚಿಕ್ಕಮಗಳೂರು: ಉಡುಪಿ ರೈಲು ನಿಲ್ದಾಣದಲ್ಲಿ ಮಂಗಳವಾರ ಕೇರಳ ಮೂಲದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಮಾಹಿತಿ ನೀಡಿದ್ದು, . ಗುಪ್ತಚರ ದಳ ಮಾಹಿತಿ ಆಧಾರದ ಮೇಲೆ ಇವರನ್ನು ಉಡುಪಿ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಇಬ್ಬರು ಉಗ್ರರು ಆಗಮಿಸಿದ್ದರು ಎಂದು ಸಚಿವರು ಹೇಳಿದರು.
ಮತ್ತಷ್ಟು ಸುದ್ದಿಗಳು
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ ಮಾರ್ಗಗಳನ್ನು ನಿರ್ಮಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. 34.8...
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...
ಅಪರಾಧ ಪತ್ತೆಗೆ ಬಾಗಲಕೋಟೆ ಪೊಲೀಸ್’ ಘಟಕ ಸೇರಿದ ಕ್ರಿಶ್
newsics.com
ಬಾಗಲಕೋಟೆ: ಅಪರಾಧ ಚಟುವಟಿಕೆಗಳನ್ನು ಪತ್ತೆ ಹಚ್ಚಲು ಬಾಗಲಕೋಟೆ ಪೊಲೀಸರು ಇಂದು (ಜ.19) ಕ್ರಿಶ್' ಹೆಸರಿನ 1.5 ತಿಂಗಳ ಮುಧೋಳ ತಳಿ ನಾಯಿ ಮರಿಯನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ.
ಕ್ರಿಶ್ಗೆ ಮೂರು ತಿಂಗಳು ತುಂಬುತ್ತಿದ್ದಂತೆ ಮೈಸೂರಿನ ಶ್ವಾನ ತರಬೇತಿ ಕೇಂದ್ರಕ್ಕೆ...
ಕೈಗಾರಿಕಾ ನೀತಿ ಕೈಪಿಡಿ ಬಿಡುಗಡೆ: ಶೇ.70ರಷ್ಟು ಉದ್ಯೋಗ ಭರವಸೆ
newsics.com
ಬೆಂಗಳೂರು: ರಾಜ್ಯ ಸರ್ಕಾರ ಕೈಗಾರಿಕಾ ನೀತಿ 2020-2025ರ ಕೈಪಿಡಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬಿಡುಗಡೆಗೊಳಿಸಿದ್ದಾರೆ.
ನೂತನ ಕೈಗಾರಿಕಾ ನೀತಿಯ ಮೂಲಕ ಮುಂದಿನ 5ವರ್ಷಗಳಲ್ಲಿ 5ಲಕ್ಷಕೋಟಿರೂ.ಗಳ ಬಂಡವಾಳ ಹೂಡಿಕೆ ಮತ್ತು...
ಮನೆ ಬಾಗಿಲಿಗೇ ಬರಲಿದೆ ನಂದಿನಿ ಹಾಲು!
newsics.com ಬೆಂಗಳೂರು: ಇನ್ಮೇಲೆ ನೀವು ಹಾಲಿನ ಬೂತ್'ಗೆ ಹೋಗಿ ಹಾಲು ಖರೀದಿಸಬೇಕಿಲ್ಲ. ನಂದಿನಿ ಹಾಲು ಮನೆ ಬಾಗಿಲಿಗೇ ಬರಲಿದೆ.ಪ್ರಾಯೋಗಿಕವಾಗಿ ಬೆಂಗಳೂರಿನ ಯಲಹಂಕ ವಲಯ ಹಾಗೂ ರಾಜ್ಯದ ವಿವಿಧೆಡೆ ಈ ಸೇವೆ...
ತಾಯಿ, ನಾದಿನಿ, 3 ವರ್ಷದ ಮಗು ಇರಿದಿದ್ದವನ ಬಂಧನ
newsics.com ಬೆಂಗಳೂರು: ಹೆತ್ತ ತಾಯಿ ಮತ್ತು ನಾದಿನಿಯ ಕುತ್ತಿಗೆ ಸೀಳಿರುವ ವಿಕೃತ ಮನಸಿನ ಮಗನೊಬ್ಬ ಮೂರು ವರ್ಷದ ಮಗುವಿಗೂ ಚಾಕುವಿನಿಂದ ಇರಿದಿದ್ದಾನೆ.ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿಪರೀತ ಸಾಲ ಮಾಡಿಕೊಂಡಿದ್ದ...
ಇನ್ನು ಮನೆ ಬಾಗಿಲಿಗೇ ಬರಲಿದೆ ಮೊಬೈಲ್ ಸ್ಕೂಲ್!
newsics.com
ಬೆಂಗಳೂರು: ಕೊರೋನಾ ಬಳಿಕ ಹಲವು ಮಕ್ಕಳು ಶಾಲೆ ತೊರೆದಿದ್ದಾರೆ. ಹಾಗಾಗಿ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂದು ಹಳೆಯ ಬಿಎಂಟಿಸಿ ಬಸ್'ಗಳನ್ನು ಮೊಬೈಲ್ ಸ್ಕೂಲ್ ಅಗಿ ಪರಿವರ್ತನೆ ಮಾಡಲಾಗುತ್ತಿದೆ.
ಯಾವ ಪ್ರದೇಶದಲ್ಲಿ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ...
ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್ ಆರೋಪಿ ವಿರೇನ್ ಖನ್ನಾಗೆ ಜಾಮೀನು
newsics.com ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಡಿ ಬಂಧನಕ್ಕೊಳಗಾಗಿದ್ದ ವಿರೇನ್ ಖನ್ನಾಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ವಿರೇನ್ ಖನ್ನಾ ಜೈಲು ವಾಸ...
Latest News
ದನದ ವಿಷಯುಕ್ತ ಕಳೇಬರ ತಿಂದ 11 ರಣಹದ್ದು ಸಾವು
newsics.com
ಅಸ್ಸಾಂ: ವಿಷದಿಂದ ಕೂಡಿದ ದನದ ಕಳೇಬರ ತಿಂದು ಹಿಮಾಲಯನ್ ಗ್ರಿಫನ್, ವೈಟ್ ಬ್ಯಾಕ್ಡ್ ಮತ್ತು ಸ್ಲೆಂಡರ್ ಬಿಲ್ ಜಾತಿಯ ಸುಮಾರು 11 ರಣಹದ್ದುಗಳು ಸಾವನ್ನಪ್ಪಿರುವ...
Home
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ ಮಾರ್ಗಗಳನ್ನು ನಿರ್ಮಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. 34.8...
Home
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
NEWSICS -
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...