Saturday, December 2, 2023

ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ

Follow Us

ಚಿಕ್ಕಮಗಳೂರು: ಉಡುಪಿ ರೈಲು ನಿಲ್ದಾಣದಲ್ಲಿ ಮಂಗಳವಾರ ಕೇರಳ ಮೂಲದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಮಾಹಿತಿ ನೀಡಿದ್ದು, . ಗುಪ್ತಚರ ದಳ ಮಾಹಿತಿ ಆಧಾರದ ಮೇಲೆ ಇವರನ್ನು ಉಡುಪಿ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಇಬ್ಬರು ಉಗ್ರರು ಆಗಮಿಸಿದ್ದರು ಎಂದು ಸಚಿವರು ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ಖಾಸಗಿ ಡೇರಿಗಳ ಹಾಲು ಕಲಬೆರಕೆ, ವಿಷಕಾರಿ: FSSAI ವರದಿಯಲ್ಲಿ ಬಹಿರಂಗ

newsics.com ಬೆಂಗಳೂರು: ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್‌'ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಆ ಹಾಲು ಕಲಬೆರಕೆಯಾಗಿದೆ ಎಂಬ ಸಂಗತಿ FSSAI ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜತೆಗೆ,...

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...
- Advertisement -
error: Content is protected !!