Monday, December 11, 2023

ಉಪ ಚುನಾವಣೆ ಬಳಿಕ ಯಾವ ಪಕ್ಷದ ಜತೆಯೂ ಮೈತ್ರಿಯಿಲ್ಲ: ದೇವೇಗೌಡ

Follow Us

ಬೆಳಗಾವಿ: ಉಪ ಚುನಾವಣೆ ಬಳಿಕ ಯಾವುದೇ ಪಕ್ಷದ ಜತೆಯೂ ಮೈತ್ರಿ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ಉಪಚುನಾವಣೆ ಪ್ರಚಾರ ವೇಳೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿ  ಮಾಡಿಕೊಂಡು ಸಂಕಷ್ಟ ಅನುಭವಿಸಿದ್ದೇವೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುತುಕೊಳ್ಳುತ್ತೇವೆ, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ನಗರದ ರಸ್ತೆಗೆ ನಟಿ ಲೀಲಾವತಿ ಹೆಸರು!

newsics.com ಬೆಂಗಳೂರು:  ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘವು ಹಿರಿಯ ನಟಿ ಲೀಲಾವತಿ ಅವರ ಹೆಸರನ್ನು ನಗರದ ರಸ್ತೆಯೊಂದಕ್ಕೆ ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸಿದೆ ಈ...

ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ; ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

  newsics.com ಬೆಳಗಾವಿ: ರೈತರು  ದೇವರ ಸಮಾನ,  ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು  ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಧರಣಿಯನ್ನು ಕಾಂಗ್ರೆಸ್ ಶಾಸಕ ಲಕ್ಷ್ಮಣ್‌...

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್ (76 ವರ್ಷ)  ಎನ್ನುವ ಮಹಿಳೆ ಮನೆ...
- Advertisement -
error: Content is protected !!